ಕಲಬುರಗಿ: ಜಮಶೆಟ್ಟಿ ನಗರ ಅಡಿಯಲ್ಲಿ ಬರುವ ಶ್ರೀ ಸ್ವಾಮಿ ಅಯ್ಯಪ್ಪನ್ ಸೇವಾ ಟ್ರಸ್ಟ್ ವತಿಯಿಂದ ಪಾಂಡುರಂಗ ಗುರು ಸ್ವಾಮಿ ಸನ್ನಿದಾನದಲ್ಲಿ ಇರುಮುಡಿ ಪೂಜೆ ಹಾಗೂ ಮಹಾಪ್ರಸಾದ ಏರ್ಪಡಿಸಲಾಗಿತ್ತು.
ಈ ಮಹಾ ಪೂಜೆಯಲ್ಲಿ ದಕ್ಷಿಣ ಮತ ಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ್ ಮತ್ತು ಶಿವಪುತ್ರ ಪಾಟೀಲ ನಾಗನಳ್ಳಿ, ಗುರು ಸ್ವಾಮಿ ಯವರಾದ ಪಾಂಡುರಂಗ ಸ್ವಾಮಿ, ದೇವಿಂದ್ರಪ್ಪ ಸ್ವಮಿ, ಶರಣು ಸ್ವಾಮಿ, ಬಸವರಾಜ ಸ್ವಾಮಿ, ಅಜಿತ ಸಿಂಗ ಸ್ವಾಮಿ, ರಾಜಶೇಖರ ಸ್ವಾಮಿ, ಸಚಿನ ಸ್ವಾಮಿ, ಸೊಂತೊಷ ಸ್ವಾಮಿ, ದತ್ತಾ ಸ್ವಾಮಿ, ಹರಿಶ ಸ್ವಾಮಿ, ಸಂಗಪಾಲ ಸ್ವಾಮಿ ಸೇರಿದಂತೆ ಅಪಾರ ಪ್ರಮಾಣದ ಅಯ್ಯಪ್ಪ ಭಕ್ತರು, ಅನೇಕ ಗಣ್ಯರು ಆಗಮಿಸಿದರು.
ಬೆಂಗಳೂರು: ಜಗತ್ತಿನ ಪ್ರಚಲಿತ ವಿದ್ಯಮಾನಗಳ ಮಾಹಿತಿ ನೀಡುವ ಪತ್ರಕರ್ತರು ಹಗಲುರಾತ್ರಿ ಎನ್ನದೇ ಕಷ್ಟವಾದರೂ ಇಷ್ಟಪಟ್ಟು ವರದಿ ಮಾಡುವ ಮಾಧ್ಯಮ ಮಿತ್ರರಿಗೆ,…
ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…
ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…
ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…
ಕರ್ನಾಟಕ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…