ಕಲಬುರಗಿ : ಮನೆ ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಯರನ್ನು ಬಂಧಿಸಿರುವ ಜಿಲ್ಲೆಯ ಶಹಬಾದ ನಗರ ಪೊಲೀಸರು ಬಂಗಾರದ ಆಭರಣ,ಬೆಳ್ಳಿ, ನಗದು ಸೇರಿದಂತೆ ಒಟ್ಟು 3.68 ಲಕ್ಷ ರೂ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ.
ಆರೋಪಯಾದ ನೇತಾಜಿ ತಂದೆ ಬಾಪುರಾವ ಸಾವಳಂಕೆ, ಮತ್ತು ನಾಮದೇವ ಬಬ್ಲು ತಂದೆ ರಮೇಶ ಪವಾರ, ಮನೆ ಕಳ್ಳತನ ಮಾಡುತ್ತಿದ್ದ ಈತನನ್ನು ಬಂಧಿಸಲು ಕಲಬುರಗಿ ಎಸ್ಪಿ ಅಡ್ಡೂರ ಶ್ರೀನಿವಾಸಲು, ಅಪರ ಎಸ್ಪಿಗಳಾದ ಶ್ರಿನಿಧಿ, ಹಾಗೂ ನಾಗೇಶ, ಐತಾಳ, ಡಿವೈಎಸ್ಪಿ ಶಹಾಬಾದ ವಿಭಾಗ ಶೀಲವಂತ ಹೆಚ್ ಎಸ್, ಅವರ ಮಾರ್ಗದರ್ಶನದಲ್ಲಿ ಸಿಪಿಐ ನಟರಾಜ ಲಾಡೆ ನೇತೃತ್ವದಲ್ಲಿ ಪಿಎಸ್ಐಗಳಾದ ಚಂದ್ರಕಾಂತ ಮೆಕಾಲೆ, ಶಾಮರಾಯ ಎ.ಎಸ್ ಐ, ಮಲ್ಲಿಕಾರ್ಜುನ ಹಾಗೂ ಸಿಬ್ಬಂದಿಗಳಾದ ದೊಡ್ಡಪ್ಪ, ಬಸವರಾಜ, ಕಾಮಾಯ್ಯ,ಶ್ರೀಕಾಂತ, ನಿಂಗನಗೌಡ, ಅವರನ್ನೋಳಗೊಂಡ ತಂಡ ಆರೋಪಿಯರನ್ನು ಬಂಧಿಸುವುದರಲ್ಲಿ ಯಶ್ವಸಿಯಾಗಿದ್ದಾರೆ.
ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಈ ಕಾರ್ಯಕ್ಕೆ ಕಲಬುರಗಿ ಜಿಲ್ಲಾ ಎಸ್ಪಿ ಅಡ್ಡೂರು ಶ್ರೀನಿವಾಸಲು, ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ. ಯಾದಗಿರಿ. ಬೀದರ್. ಕೊಪ್ಪಳ. ಬಳ್ಳಾರಿ, ರಾಯಚೂರು ಜಿಲ್ಲೆಗಳಲ್ಲಿ ಸ್ಲಂ ನಿವಾಸಿಗಳ ಕುಟುಂಬ 1ಲಕ್ಷ…
ಕಲಬುರಗಿ: ಶರಣಬಸವ ವಿಶ್ವವಿದ್ಯಾಲಯದಲ್ಲಿ ಮಂಗಳವಾರದಂದು, ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ವಿವಿಯ ಧ್ವಜಸ್ಥಂಭದಲ್ಲಿ ಉಪಕುಲಪತಿ ಪ್ರೊ. ಅನಿಲಕುಮಾರ ಬಿಡವೆ ಧ್ವಜಾರೋಹಣ…
ಕಲಬುರಗಿ : ಐತಿಹಾಸಿಕ ವಿಶೇಷ ಸಂಪುಟ ಸಭೆ ಯಲ್ಲಿ ಕರ್ನಾಟಕ ವಖ್ಫ್ ಬೋರ್ಡ್ ವತಿಯಿಂದ ರಾಜ್ಯದ ಹದಿನೈದು ಜಿಲ್ಲೆಗಳಲ್ಲಿ ಮಹಿಳಾ…
ಕಲಬುರಗಿ: ಬರುವ ಸೆಪ್ಟೆಂಬರ್ 22 ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಸಚಿವ ಸಂಪುಟದ ಸಹೊದ್ಯೋಗಿಗಳೊಂದಿಗೆ ತುಂಗಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸಲಾಗುವುದು…
ಕಲಬುರಗಿ: ಅಮೇರಿಕಾದ ಪ್ರವಾಸದಲ್ಲಿ ತಾವು ಯಾರನ್ನೂ ಭೇಟಿಯಾಗಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹೇಳಿದರು. ಸಚಿವ ಸಂಪುಟದ ಸಭೆಯಲ್ಲಿ ಪಾಲ್ಗೊಳ್ಳಲು…
ಕಲಬುರಗಿ: ನಾಗಮಂಗಲದ ಅಹಿತರ ಘಟನೆ ಎಲ್ಲ ಆಯಾಮಗಳಿಂದ ತನಿಖೆ ನಡೆಸಲಾಗುತ್ತಿದ್ದು, ತನಿಖಾ ವರದಿ ನಂತರ ಮುಂದಿನ ಹೆಚ್ಚಿನ ಕ್ರಮ ಕೈಗೊಳ್ಳಲಾಗುವುದು…