ಮಂಗಳೂರು: ಮುಸ್ಲಿಂ ಮಹಿಳೆಯರ ಬಗ್ಗೆ ಅಶ್ಲೀಲ, ಅಪಮಾನಕರ,ಅಸಾಂವಿದಾನಿಕ ಹೇಳಿಕೆ ನೀಡಿರುವ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಪ್ರತಿಭಟನೆ ನಡೆಸಲು ಸತಾಯಿಸಿದ ಠಾಣಾಧಿಕಾರಿ ವಿರುದ್ಧ ಸೂಕ್ತ ಕಾನೂನನ ಕ್ರಮ ಕೈಗೊಳ್ಳಬೇಕೆಂದು ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ವಿಮೆನ್ ಇಂಡಿಯಾ ಮೂವ್ಮೆಂಟ್ ರಾಜ್ಯ ಸಮಿತಿಯ ವತಿಯಿಂದ ದೂರು ಸಲ್ಲಿಸಿದರು.
ಠಾಣೆಯ ಉಪ ನಿರ್ದೇಶಕರು ಪ್ರತಿಭಟಿಸಲು ಸೂಕ್ತ ಭದ್ರತೆ ನೀಡಲು ಕೋರಿ ಬಂಟ್ವಾಳ ನಗರ ಪೋಲೀಸ್ ಠಾಣೆಗೆ ತೆರಳಿದ ವಿಮೆನ್ ಇಂಡಿಯಾ ಮೂವ್ಮೆಂಟ್ ನ ಜಿಲ್ಲಾ ಪದಾಧಿಕಾರಿಗಳನ್ನು ಸತಾಯಿಸಿ ಅವರ ಮೇಲೆ 107 ನೋಟೀಸ್ ಜಾರಿಗೊಳಿಸಿದರು.
ಈ ಸಂದರ್ಭದಲ್ಲಿ ರಾಜ್ಯ ಉಪಾಧ್ಯಕ್ಷೆ ಶಾಝಿಯಾ ಬೆಂಗಳೂರು ,ರಾಜ್ಯ ಸಮಿತಿ ಸದಸ್ಯೆ ಸಾನಿಯಾ ಮೈಸೂರು,ಬೆಂಗಳೂರು ಜಿಲ್ಲಾಧ್ಯಕ್ಷೆ ಸುಮಯ್ಯಾ,ಕಾರ್ಯದರ್ಶಿ ಆಯಿಷಾ,ಜಿಲ್ಲಾ ಸಮಿತಿ ಸದಸ್ಯೆ ಆಯಿಷಾ ಸಯೀದಾ ಉಪಸ್ಥಿತರಿದ್ದರು.
ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…
ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…
ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…
ಕರ್ನಾಟಕ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…
ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…