ಕಳೆದುಕೊಂಡ ಮೊಬೈಲ್ ವಾರಸುದಾರಿಗೆ ಒಪ್ಪಿಸಿದ ಪಿಎಸ್ಐ ಶ್ರೀಶೈಲ ಅಂಬಾಟಿ

0
80
  • ಎಂ.ಡಿ ಮಶಾಖ ಚಿತ್ತಾಪುರ

ಚಿತ್ತಾಪುರ; ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇತ್ತೀಚಿನ ದಿನಗಳಲ್ಲಿ ಸಾರ್ವಜನಿಕರು ಕಳೆದುಕೊಂಡಿದ್ದ ಮೊಬೈಲಗಳನ್ನು CEIR portal ಮೂಲಕ 5 ಮೊಬೈಲ್ ಗಳನ್ನು ಪತ್ತೆ ಹಚ್ಚಲಾಗಿದೆ.

ಈ ಎಲ್ಲಾ ಮೊಬೈಲ್ ಗಳನ್ನು ಚಿತ್ತಾಪುರ ಪೊಲೀಸ್ ಠಾಣೆಯ ಪಿಎಸ್ಐ ಶ್ರೀಶೈಲ ಅಂಬಾಟಿ ಅವರು ವಾರಸುದಾರರಿಗೆ ಹಿಂದಿರಿಗಿಸಿದರು. ನಂತರ ಮಾತನಾಡಿದ ಅವರು, ಸಾರ್ವಜನಿಕರು ಮೊಬೈಲ್ ಕಳೆದುಕೊಂಡರೆ ಕೂಡಲೇ ceir.gov.in portal ನಲ್ಲಿ ದೂರನ್ನು ನೊಂದಾಯಿಸಿ ಎಂದು ಹೇಳಿದರು.

Contact Your\'s Advertisement; 9902492681

ಈ ಸಂದರ್ಭದಲ್ಲಿ ಪೊಲೀಸ್ ಸಿಬ್ಬಂದಿ ಪಾಶಾ ಸೇರಿದಂತೆ ಪೊಲೀಸ್ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here