ಕಲಬುರಗಿ: ಭಾರತ ಸೇವಾದಳ ಜಿಲ್ಲಾ ಸಮಿತಿ ಕಲಬುರಗಿ ಹಾಗೂ ಸರಕಾರಿ ಪ್ರೌಢ ಶಾಲೆ ತಾರಪೈಲ್ ಇವರ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ಸ್ವಾಮಿ ವಿವೇಕಾನಂದರ ಜನ್ಮದಿನಾಚರಣೆ ಹಾಗೂ ರಾಷ್ಟ್ರೀಯ ಯುವ ದಿನ ವನ್ನು ಸರಕಾರಿ ಪ್ರೌಢ ಶಾಲೆ ತಾರಪೈಲ್ ದಕ್ಷಿಣ ವಲಯ ಕಲಬುರಗಿಯಲ್ಲಿ ಆಚರಿಸಲಾಯಿತು.
ಅಖಿಲ ಭಾರತ ಸೇವಾದಳ ಕೇಂದ್ರ ಸಮಿತಿಯ ಸಂಚಾಲಕ ಲಕ್ಷ್ಮಣ ಆವುಂಟಿ, ಜಿಲ್ಲಾ ಜನ ಜಾಗೃತಿ ವೇದಿಕೆ ಉಪಾಧ್ಯಕ್ಷೆ ನರಸಮ್ಮ ಆವುಂಟಿ, ಭಾರತ ಸೇವಾದಳ ಜಿಲ್ಲಾ ಸಮಿತಿ ಕಾಯ9ದಶಿ9 ಸುರೇಶ್ ಬಡಿಗೇರ್, ಮಂಜುನಾಥ್ ನಾಲವಾರಕರ್, ನಾಗರಾಜ್ ನಂದೂರ, ಡಾ: ರಾಜಕುಮಾರ್ ಪಾಟೀಲ ಸೇರಿದಂತೆ ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕ ಶಿಕ್ಷಕಿಯರು ಉಪಸ್ಥಿತರಿದ್ದರು.
ಸುರಪುರ: ಕನ್ನಡ ಸಾಹಿತ್ಯ ಸಂಘ ಸುರಪುರ ಹಾಗೂ ಪಬ್ಲಿಕ್ ರಿಕ್ರಿಯೇಷನ್ ಕ್ಲಬ್ ವತಿಯಿಂದ 38ನೇ ನಾಡಹಬ್ಬ ಉತ್ಸವಾಚರಣೆ ಅಂಗವಾಗಿ ನಗರದ…
ಸುರಪುರ: ನಗರದ ಶ್ರೀ. ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಸಮೂಹ ಸಂಸ್ಥೆಗಳ ಅಡಿಯಲ್ಲಿ ನಡೆದ…
ಸುರಪುರ: ಕೊಡೇಕಲ್ ಗ್ರಾಮದಲ್ಲಿ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಇದೇ ಅಕ್ಟೋಬರ್ 8 ರಂದು ಸುರಪುರ ಬಂದ್…
ಕಲಬುರಗಿ: ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನ್ ಎಸ್ ಕಿಳ್ಳಿ ರವರ ಜನ್ಮ ದಿನದ ಆಂಗವಾಗಿ ಶ್ರೀನಿವಾಸ ಸರಡಗಿ…
ಕಲಬುರಗಿ: ಗುಲ್ಬರ್ಗ ವಿಶ್ವವಿದ್ಯಾಲಯ ಕಲಬುರ್ಗಿ ಮತ್ತು ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರ್ಗಿಯ ಎನ್.ಎಸ್. ಎಸ್ ಘಟಕದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಹಾತ್ಮ…
ಕಲಬುರಗಿ: ಶಾಲಾ ಶಿಕ್ಷಣ ಇಲಾಖೆ ಕರ್ನಾಟಕ ರಾಜ್ಯಮಟ್ಟದ ಶಾಲಾ ಮಕ್ಕಳ ಆಟೊಗಳ ಸ್ಪರ್ಧೆ 2024 25 ಈಚೆಗೆ ಬೆಂಗಳೂರಿನಲ್ಲಿ ನಡೆದ…