ರಾಮಕೃಷ್ಣ ವಿವೇಕಾನಂದ ಆಶ್ರಮದಲ್ಲಿ ಸ್ವಾಮಿ ವಿವೇಕಾನಂದರ ಜಯಂತೋತ್ಸವ

0
18

ಕಲಬುರಗಿ; ನಗರದ ರಾಜಾಪುರ ರಾಮಕೃಷ್ಣ ವಿವೇಕಾನಂದ ಆಶ್ರಮದಲ್ಲಿ ಸ್ವಾಮಿ ವಿವೇಕಾನಂದರ ಜಯಂತ್ಯುತ್ಸವ ಕಾರ್ಯಕ್ರಮಕ್ಕೆ ದಕ್ಷಿಣ ಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಉದ್ಘಾಟಿಸಿದರು.

ಸ್ವಾಮಿ ವಿಭಾಕರಾನಂದಜಿ ಮಹಾರಾಜ್, ಮಹೇಶ್ವರಾನಂಜಿ ಮಹಾರಾಜ್, ಸ್ವಾಮಿ ಚೈತನ್ಯಾನಂದಜಿ ಮಹಾರಾಜ್, ನಗರ ಪೆÇಲೀಸ್ ಆಯುಕ್ತ ಚೇತನ್ ಆರ್, ಜಿಪಂ ಮಾಜಿ ಸದಸ್ಯ ಅರುಣಕುಮಾರ ಪಾಟೀಲ, ಸಾಂಸ್ಕøತಿಕ ಚಿಂತಕ ಮಹಾದೇವಯ್ಯಕರದಳ್ಳಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಗಾಯತ್ರಿ ಅವರು ಉಪಸ್ಥಿತರಿದ್ದರು.

Contact Your\'s Advertisement; 9902492681

ನಗರದ ಮಿನಿವಿಧಾನಸೌಧದಿಂದ ರಾಮಕೃಷ್ಣ ವಿವೇಕಾನಂದ ಆಶ್ರಮದವರೆಗೆ ಸ್ವಾಮಿ ವಿವೇಕಾನಂದರ ಭವ್ಯ ಮೆರವಣಿಗೆ ಜರುಗಿತು.ಬಾಲಕ,ಬಾಲಕಿಯರು ಸ್ವಾಮಿವಿವೇಕಾನಂದರ ಉಡುಗೆಯಲ್ಲಿ ಕಂಗೊಳಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here