ವೀರಶೆಟ್ಟಿಗೆ ‘ಬಂಜಾರಾ ರತ್ನ ಪ್ರಶಸ್ತಿ ಪಡೆದಿದ್ದಕ್ಕೆ ಡಾ.ಪ್ರೇಮಸಿಂಗ್ ಚವ್ಹಾಣ ಹರ್ಷ

0
20

ಕಲಬುರಗಿ: ಮಹಾರಾಷ್ಟ್ರದ ಪೌರಾದೇವಿಯ ಸಂತ ಪರಶುರಾಮ ಗುರು ರತನಸಿಂಗ್ ಮಹಾರಾಜ ಸಭಾಭವನದಲ್ಲಿ ಬಂಜಾರಾ ಸಮಾಜ ವಿಕಾಸ ಫೆಡರೇಷನ್ ಮೂರನೇ ವಾರ್ಷಿಕೋತ್ಸವದಲ್ಲಿ ಚಿಂಚೋಳಿ ತಾಲ್ಲೂಕಿನ ಚೌಕಿತಾಂಡಾದ ಕಲಾವಿದ ವೀರಶೆಟ್ಟಿ ರಾಠೋಡ್ ಅವರಿಗೆ ಬಸವಕಲ್ಯಾಣದ ಧರ್ಮಗುರು ತಪಸ್ವಿ ಸಂತ ಡಾ. ರಾಮರಾವ್ ಮಹಾರಾಜ ಬಂಜಾರಾ ಸಮಾಜ ವಿಕಾಸ ಫೆಡರೇಷನ್ 2024ನೇ ಸಾಲಿನ ರಾಷ್ಟ್ರೀಯ ಬಂಜಾರಾ ರತ್ನ ಪ್ರಶಸ್ತಿ ಪಡೆದಿದ್ದಕ್ಕೆ ಡಾ.ಪ್ರೇಮಸಿಂಗ್ ಚವ್ಹಾಣ ಅವರು ಹರ್ಷ ವ್ಯಕ್ತಪಡಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here