ಕಲಬುರಗಿ: ಮಹಾರಾಷ್ಟ್ರದ ಪೌರಾದೇವಿಯ ಸಂತ ಪರಶುರಾಮ ಗುರು ರತನಸಿಂಗ್ ಮಹಾರಾಜ ಸಭಾಭವನದಲ್ಲಿ ಬಂಜಾರಾ ಸಮಾಜ ವಿಕಾಸ ಫೆಡರೇಷನ್ ಮೂರನೇ ವಾರ್ಷಿಕೋತ್ಸವದಲ್ಲಿ ಚಿಂಚೋಳಿ ತಾಲ್ಲೂಕಿನ ಚೌಕಿತಾಂಡಾದ ಕಲಾವಿದ ವೀರಶೆಟ್ಟಿ ರಾಠೋಡ್ ಅವರಿಗೆ ಬಸವಕಲ್ಯಾಣದ ಧರ್ಮಗುರು ತಪಸ್ವಿ ಸಂತ ಡಾ. ರಾಮರಾವ್ ಮಹಾರಾಜ ಬಂಜಾರಾ ಸಮಾಜ ವಿಕಾಸ ಫೆಡರೇಷನ್ 2024ನೇ ಸಾಲಿನ ರಾಷ್ಟ್ರೀಯ ಬಂಜಾರಾ ರತ್ನ ಪ್ರಶಸ್ತಿ ಪಡೆದಿದ್ದಕ್ಕೆ ಡಾ.ಪ್ರೇಮಸಿಂಗ್ ಚವ್ಹಾಣ ಅವರು ಹರ್ಷ ವ್ಯಕ್ತಪಡಿಸಿದ್ದಾರೆ.
ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…
ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…
ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್ಐಆರ್…
ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…
ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…
ಕಲಬುರಗಿ: ಇನ್ನರ್ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…