ಕಲಬುರಗಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ತೋನಸನಹಳ್ಳಿ (ಎಸ್ )ಕಚೇರಿಯಲ್ಲಿ ದೃಷ್ಟಿ ಆಸ್ಪತ್ರೆ ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಂಯುಕ್ತ ಆಶ್ರಯಯಲ್ಲಿ ಉಚಿತ ಕಣ್ಣಿನ ತಪಾಸಣೆ ಕಾರ್ಯಕ್ರಮ ಜರುಗಿತ್ತು.
ಕಸಬಾ ನೂಲದ ಪೂಜ್ಯ ಶ್ರೀ ಷ. ಬ್ರ. ಗುರುಸಿದ್ದ ಶಿವಾಚಾರ್ಯರು ಸಸಿಗೆ ನೀರುಣಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದ್ದರು.
ಮುಖ್ಯ ಅತಿಥಿಗಳಾಗಿ ಕ. ಸಾ. ಪ ಅಧ್ಯಕ್ಷ ಶರಣಬಸಪ್ಪ ಕೊಬಳಾ,ಗೌರವ ಕಾರ್ಯದರ್ಶಿ ಶರಣು ವಸ್ತ್ರದ, ಸರಕಾರಿ ನೌಕರ ಸಂಫದ ಅಧ್ಯಕ್ಷ ಈರಣ್ಣ ಕೆಂಭಾವಿ,ಮರಗೋಳ ಕಾಲೇಜು ಉಪನ್ಯಾಸಕ ರಾಮಣ್ಣ ಇಬ್ರಾಹಿಂಪೂರ, ರಾಜಶೇಖರ್ ಮಾಲಿಪಾಟೀಲ, ಶಿವಲಿಂಗಪ್ಪ ಗೋಳೇದ್, ಸಂಘದ ಸಂಸ್ಥಾಪಕ ನಿರ್ದೇಶಕ ಬಸವರಾಜ ಮದ್ರಿಕಿ, ಈರಣ್ಣ ಬುಕ್ಕನ್, ಬಸವರಾಜ. ಜಿ. ಗೋಳೇದ ವೇದಿಕೆ ಮೇಲೆ ಇದ್ದರು.
ಪ್ರಕಾಶ್ ಹಿರೇಮಠ, ಸಿದ್ದು ಖಣದಾಳ,ಪ್ರಕಾಶ್ ರೆಡ್ಡಿ, ಸಾಯಬಣ್ಣ ನಾಟಿಕಾರ, ಅಮೃತ ಹುಗ್ಗಿ, ಗುರು ಹಿರೇಮಠ ಇತರರು ಉಪಸ್ಥಿತರಿದ್ದರು.
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…
ಕಲಬುರಗಿ: ಈಶಾನ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಶಶಿಲ್ ನಮೋಶಿ ರವರ ನೇತೃತ್ವದಲ್ಲಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ…