ತುರ್ತು ಮುಂಗಾರಿ ಮಿಂಚಿತು ಚಪ್ಪಂಡರ ದೇಶಕ್ಕೆ ಸರ್ವಮಳೆ
ಸುರಪುರ:ತಾಲೂಕಿನ ದೇವರಗೋನಾಲ ಗ್ರಾಮದಲ್ಲಿ ಆರಾಧ್ಯ ದೇವ ಹೈಯಾಳಲಿಂಗೇಶ್ವರ ದೇವರ ಜಾತ್ರೆ ಅದ್ಧೂರಿಯಾಗಿ ಜರುಗಿತು.
ಮುಂಜಾನೆಯಿಂದಲೂ ಗ್ರಾಮದ ಜನರು ದೇವಸ್ಥಾನಕ್ಕೆ ಆಗಮಿಸಿ ಹೂ ಹಣ್ಣು ನೈವೆದ್ಯ ಅರ್ಪಿಸಿ ಭಕ್ತಿ ಸಮರ್ಪಿಸಿದರು,ಅಲ್ಲದೆ ದೇವಸ್ಥಾನದಲ್ಲಿ ಪ್ರಸಾದ ಸೇವೆಯನ್ನು ನೆರವೇರಿಸಿದರು.ಸಂಜೆ ನಡೆದ ದೇವರ ಉತ್ಸವದ ಸಂದರ್ಭದಲ್ಲಿ ಸಾವಿರಾರು ಜನರು ಭಾಗವಹಿಸಿದ್ದರು.
ಇದೇ ಸಂದರ್ಭದಲ್ಲಿ ದೇವಸ್ಥಾನದ ಪೂಜಾರಿಯವರಾದ ಸಕ್ರೆಪ್ಪ ತಾತನವರು ದೇವರ ಕಾರಣಿಕ ಹೇಳಿಕೆಯನ್ನು ನುಡಿದು.ತುರ್ತು ಮುಂಗಾರಿ ಮಿಂಚಿತು,ಚಪ್ಪಂಡರ ದೇಶಕ್ಕೆ ಸರ್ವ ಮಳೆ ಎಂದು ಹೇಳಿಕೆಯನ್ನು ನುಡಿಯುತ್ತಿದ್ದರೆ ಭಾಗವಹಿಸಿದ್ದ ಎಲ್ಲರು ಜಯಘೋಷ ಮೊಳಗಿಸಿ ಹರ್ಷ ವ್ಯಕ್ತಪಡಿಸಿದರು.ದೇವರಗೋನಾಲ ಮಾತ್ರವಲ್ಲದೆ ಸುತ್ತಮುತ್ತಲ ಗ್ರಾಮಗಳ ಸಾವಿರಾರು ಜನ ಭಕ್ತರು ಭಾಗವಹಿಸಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…