ಕಲಬುರಗಿ: ಹೊಸ ಪಿಂಚಣಿ ಯೋಜನೆಯ ರದ್ದುಪಡಿಸಿ, ಹಳೆಯ ಪಿಂಚಣಿ ಯೋಜನೆಯನ್ನು ಮರು ಜಾರಿಗೆ ತರಬೇಕು ಎಂದು ಜಿಲ್ಲಾ ಎನ್ಪಿಎಸ್ ನೌಕರರ ಸಂಘದ ಅಧ್ಯಕ್ಷ ಧರ್ಮರಾಜ ಜವಳಿ ಅವರು ರಾಜ್ಯದ ವೈದ್ಯಕೀಯ ಶಿಕ್ಷಣ, ಕೌಶಲ್ಯ ಅಭಿವೃದ್ಧಿ, ಜೀವನೋಪಾಯ, ಸಚಿವರಾದ ಡಾ.ಶರಣಪ್ರಕಾಶ ಪಾಟೀಲ ಅವರಿಗೆ ಮನವಿ ಸಲ್ಲಿಸಲಾಯಿತು.
ರಾಜ್ಯ ಉಪಾಧ್ಯಕ್ಷರಾದ ಚಂದ್ರಕಾಂತ ಪಿ ತಳವಾರ, ರಾಜ್ಯ ಕಾರ್ಯದರ್ಶಿ ವೃಷಬೆಂದ್ರ ಹಿರೆಮಠ, ಜಿಲ್ಲಾ ಗೌರವಾಧ್ಯಕ್ಷರಾದ ಅಶೋಕ ಸೊನ್ನ, ಜಿಲ್ಲಾ ಕೋಶಾಧ್ಯಕ್ಷ ಶರಣಪ್ಪ ಶ್ರೀಗಿರಿ, ಅಣವೀರಪ್ಪ ಯಾಕಾಪೂರ್, ಸುನಿಲ್ ದತ್ತ ಡಾಂಗೆ, ಗುರುಶರಣ,ಬಸವರಾಜ ಸಾಗರ, ಡಾ.ವಿಶ್ವನಾಥ ಹೊಸಮನಿ, ದೇವಿದಾಸ, ದೇವೇಂದ್ರ ಕೌಲಗಿ ಮಂಜುನಾಥ ಪಾಟೀಲ,ಆನಂದ ಜಾದವ್, ಸಿದ್ದಲಿಂಗ ಪೂಜಾರಿ, ಅನುದಾನಿತ ಶಾಲಾ, ಕಾಲೇಜುಗಳ ಪಿಂಚಣಿ ವಂಚಿತ ನೌಕರರ ಸಂಘದ ಜಿಲ್ಲಾಧ್ಯಕ್ಷ ಶ್ರೀಕೃಷ್ಣ ಮಾಗಣಗೇರಿ, ಪ್ರಧಾನ ಕಾರ್ಯದರ್ಶಿ ಸೂರ್ಯಕಾಂತ್ ಪಿ.ಜಿ, ಸೇವು ರಾಠೋಡ್, ನಾಗೇಶ್ವರ ಶಾಹಾಬಾದಾ, ಆನಂದ,ನಾಗೇಂದ್ರ ಪ್ರಸನ್ನ ಸೇರಿದಂತೆ ಎನ್ ಪಿ ಎಸ್ ನೌಕರರು ಮತ್ತು ಒಪಿಎಸ್ ನೌಕರರು ಮುಂತಾದವರು ಉಪಸ್ಥಿತರಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…