ಕಲಬುರಗಿ: ಸಂಪುಟ ದರ್ಜೆ ಸ್ಥಾನಮಾನ ಪಡೆದ ಗುಲಬರ್ಗಾ ನ್ಯಾಯವಾದಿಗಳ ಸಂಘದ ಅಜೀವ ಸದಸ್ಯರಾದ ಬಿ. ಆರ್. ಪಾಟೀಲಗೆ ಗುಲಬರ್ಗಾ ನ್ಯಾಯವಾದಿಗಳ ಸಂಘ, ಜಿಲ್ಲೆ ಕೋರ್ಟ್ ಕ್ಯಾಂಪಸ್ ವತಿಯಿಂದ ಸನ್ಮಾನಿಸಲಾಯಿತು.
ಅಧ್ಯಕ್ಷರು: ಗುಪ್ತಾಲಿಂಗ್ ಎಸ್.ಪಾಟೀಲ್ ಉಪಾಧ್ಯಕ್ಷ: ಧರ್ಮಣ್ಣ ಎಸ್.ಜೈನಾಪುರ ಖಜಾಂಚಿ: ಶಿವರಾಜ್ ಸಿ.ಪಾಟೀಲ್ ಪ್ರಧಾನ ಕಾರ್ಯದರ್ಶಿ: ಬಸವಲಿಂಗ್ ಎಸ್. ನಾಸಿ ಉಪಾಧ್ಯಕ್ಷೆ (ಮಹಿಳೆ): ಜೈಶಿಲಾ ಜಿ ಬೋದಾಲೆ ಎಸ್ ಕೆ ಚಿಕ್ಕಳ್ಳಿ ನ್ಯಾಯವಾದಿಗಳ ಸಂಘದ ವತಿಯಿಂದ ಹೃದಯಸ್ಪರ್ಶಿ ಸನ್ಮಾನ ಮಾಡಲಾಯಿತು. ಅವರಿಗೆ ಈ ಸಮಯದಲ್ಲಿ ವಕೀಲರು ಬಾಂಧವರು ವಕೀಲ ಗೆಳೆಯರು ಉಪಸ್ಥಿರಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…