ಕಲಬುರಗಿ: ನಗರದ ಕೋಸಗಿ ಕಲ್ಯಾಣ ಮಂಟಪದಲ್ಲಿ ಬಹುಜನ ಸಮಾಜ ಪಕ್ಷ ಕಲಬುರಗಿ ಜಿಲ್ಲಾ ಸಮಿತಿ ವತಿಯಿಂದ ಬಹುಜನರ ಅಧಿನಾಯಕಿ, ಭಾವಿ ಪ್ರಧಾನಿ ಅಕ್ಕ ಮಾಯಾವತಿಜೀಯವರ 68ನೇ ಜನ್ಮದಿನದ ಪ್ರಯುಕ್ತ “ಜನಕಲ್ಯಾಣ ದಿವಸ್” ಕಾರ್ಯಕ್ರಮದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳು ಕೆ.ಬಿ.ವಾಸು, ವಲಯ ಉಸ್ತುವಾರಿಗಳು ಹುಚ್ಚಪ್ಪ ವಠಾರ, ಅಧ್ಯಕ್ಷತೆ ಜಿಲ್ಲಾಧ್ಯಕ್ಷರಾದ ಸುನೀಲ ಇಂಗನಕಲ್ಲ ವಹಿಸಿದರು.
ಜಿಲ್ಲಾ ಸಂಯೋಜಕರಾದ ಮೈಲಾರಿ ಶೆಳ್ಳಗಿ,ಶಿವಪುತ್ರ ಕೋಬಾಳಕರ್, ಡಾ.ಶಂಕರ ಕಿಳ್ಳೆದಾರ, ಜಿಲ್ಲಾ ಉಪಾಧ್ಯಕ್ಷರಾದ ಭೀಮು ನೆಲೋಗಿ,ತಿಪ್ಪಣ್ಣ ಕಿನ್ನೂರ,ನರಸಿಂಗ ಧನಾಜೆ,ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ನಾಗೇಶ ಬೇಲಸೂರ,ಜಿಲ್ಲಾ ಮುಖಂಡರಾದ ಗೌತಮ ಬೊಮ್ಮನಳ್ಳಿ,ಎಲ್ಲಾ ವಿಧಾನಸಭೆ ಸಮಿತಿ ಅಧ್ಯಕ್ಷರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…
ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…
ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…
ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…
ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…
ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…