ಅವಧಿ ಮುಗದಿರುವ ಸಾರಿಗೆ ವಾಹನಗಳ ಒಡಾಟ ಸ್ಥಗಿತಗೊಳಿಸಬೇಕೆಂದು ಒತ್ತಾಯಿಸಿ ಎಸ್ಡಿಪಿಐ ಪ್ರತಿಭಟನೆ

0
31

ಶಹಾಪುರ: ಉತ್ತರ ಕರ್ನಾಟಕದಲ್ಲಿ ಅವಧಿ ಮುಕ್ತಾಯಗೊಂಡಿರುವ ಬಸ್ಸುಗಳ ಓಡಾಟದಿಂದಾಗಿ ಅಪಘಾತ ಪ್ರಕರಣಗಳು ಜಾಸ್ತಿ ಆಗುತ್ತಿರುವುದನ್ನು ಖಂಡಿಸಿ, ಹಳೆ ಬಸ್ಸುಗಳ ಓಡಾಟ ರದ್ದುಪಡಿಸುವಂತೆ ಎಸ್ಡಿಪಿಐ ತಾಲ್ಲೂಕು ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

Contact Your\'s Advertisement; 9902492681

ಕೆಎಸ್ಆರ್ಟಿಸಿ ಸಂಸ್ಥೆಯ  ನಿರ್ಲಕ್ಷ್ಯ ಮತ್ತು ದುರಾಡಳಿತವನ್ನು ವಿರೋಧಿಸಿ ಇಂದು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಎಸ್ಡಿಪಿಐ ಜಿಲ್ಲಾಧ್ಯಕ್ಷರಾದ ಖಾಲಿದ್ ಹುಸೈನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೆಹಬೂಬ್ ಗೋಗಿ, ಜಿಲ್ಲಾ ಸಮಿತಿ ಸದಸ್ಯರಾದ ಯೂನುಸ್ ಮತ್ತು ಇತರರು ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here