ಕಲಬುರಗಿ: ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ, ಆಳಂದ ಕ್ಷೇತ್ರದ ಶಾಸಕ ಬಿ.ಆರ್. ಪಾಟೀಲ ಅರವರಿಗೆ ವಕೀಲರ ಸಂಘ ಹಮ್ಮಿಕೊಂಡ ಗೌರವ ಸನ್ಮಾನ ದಲ್ಲಿ ಹಿರಿಯ ವಕೀಲ ಬಿ.ಬಿ.ಅಷ್ಟಗಿ, ಕ.ಕ ನೇಕಾರ ನ್ಯಾಯವಾದಿಗಳ ಹಿತರಕ್ಷಣಾ ಸಂಘದ ಗೌರವ ಅಧ್ಯಕ್ಷ ಹಿರಿಯ ವಕೀಲ ಶಿವಲಿಂಗಪ್ಪಾ ಅಷ್ಟಗಿ, ಸಂಚಾಲಕರಾದ ನ್ಯಾಯವಾದಿ ಜೇನವೆರಿ ವಿನೋದ ಕುಮಾರ ಹಾಗೂ ಜಂಟಿ ಕಾರ್ಯದರ್ಶಿ ಗಳಾದ ಸಂತೋಷ ಕುಮಾರ ಗುರುಮಿಟಕಲ ಸದಸ್ಯರರಾದ ಹಿರಿಯ ವಕೀಲ ಭಂಡಾರಿ ರಾಜಗೋಪಾಲ್ ಉಪಸ್ಥಿತರಿದ್ದರು.
ಹಟಗಾರ ಸದ್ಗುರು ಶ್ರೀ ಗುರುನಾಥಾರೂಡರ ದೀಕ್ಷೆ ನೀಡಿದ ಪವಿತ್ರ ಸ್ಥಳವಾದ (ಆಳಂದ ದಿಂದ 7 km ಅಂತರ ಸೋಲಾಪೂರ್ ಮಾರ್ಗದ ಮುಖ್ಯ ರಸ್ತೆಗೆ ಹೊಂದಿರುವ ಜಮೀನು ಜಿಲ್ಲಾಡಳಿತ ಸ್ವಾಧೀನ ಪಡಿಸಿಕೊಂಡು ಅಭಿವೃದ್ಧಿ ಪಡಿಸಲು ಕೊರಲಾಯಿತು.
2023 ರಲ್ಲಿ ಜರುಗಿದ 19 ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಈ ನಿಟ್ಟಿನಲ್ಲಿ ನಿರ್ಣಯವನ್ನು ತೆಗೆದುಕೊಳ್ಳಲಾಗಿದೆ. ಅದನ್ನು ಮುಖ್ಯಮಂತ್ರಿಗಳ ಗಮನ ತಂದು ಮುಂದಿನ ಸಂಪುಟ ಸಭೆಯಲ್ಲಿ ಕಾರ್ಯಗತ ಗೊಳಿಸಲು ಸರಕಾರಕ್ಕೆ ತಿಳಿಸುವೆ ಎಂದು ಹೇಳಿದರು.
ಸುರಪುರ: ಕನ್ನಡ ಸಾಹಿತ್ಯ ಸಂಘ ಸುರಪುರ ಹಾಗೂ ಪಬ್ಲಿಕ್ ರಿಕ್ರಿಯೇಷನ್ ಕ್ಲಬ್ ವತಿಯಿಂದ 38ನೇ ನಾಡಹಬ್ಬ ಉತ್ಸವಾಚರಣೆ ಅಂಗವಾಗಿ ನಗರದ…
ಸುರಪುರ: ನಗರದ ಶ್ರೀ. ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಸಮೂಹ ಸಂಸ್ಥೆಗಳ ಅಡಿಯಲ್ಲಿ ನಡೆದ…
ಸುರಪುರ: ಕೊಡೇಕಲ್ ಗ್ರಾಮದಲ್ಲಿ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಇದೇ ಅಕ್ಟೋಬರ್ 8 ರಂದು ಸುರಪುರ ಬಂದ್…
ಕಲಬುರಗಿ: ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನ್ ಎಸ್ ಕಿಳ್ಳಿ ರವರ ಜನ್ಮ ದಿನದ ಆಂಗವಾಗಿ ಶ್ರೀನಿವಾಸ ಸರಡಗಿ…
ಕಲಬುರಗಿ: ಗುಲ್ಬರ್ಗ ವಿಶ್ವವಿದ್ಯಾಲಯ ಕಲಬುರ್ಗಿ ಮತ್ತು ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರ್ಗಿಯ ಎನ್.ಎಸ್. ಎಸ್ ಘಟಕದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಹಾತ್ಮ…
ಕಲಬುರಗಿ: ಶಾಲಾ ಶಿಕ್ಷಣ ಇಲಾಖೆ ಕರ್ನಾಟಕ ರಾಜ್ಯಮಟ್ಟದ ಶಾಲಾ ಮಕ್ಕಳ ಆಟೊಗಳ ಸ್ಪರ್ಧೆ 2024 25 ಈಚೆಗೆ ಬೆಂಗಳೂರಿನಲ್ಲಿ ನಡೆದ…