ಸುರಪುರ: ಇಲ್ಲಿಯ ಆರ್.ಕೆ.ಎನ್ ಕ್ರಿಕೆಟ್ ಕ್ಲಬ್ ವತಿಯಿಂದ ರಾಜಾ ಶ್ರೀರಾಮ ನಾಯಕ ಹಾಗೂ ರಾಜಾ ರೂಪ ಕುಮಾರ ನಾಯಕ (ಬಂಟಿ ಧಣಿ) ಇವರ ಸ್ಮರಣಾರ್ಥವಾಗಿ ಆರ್.ಕೆ.ಎನ್ ಟ್ರೋಪಿ ರಾಜ್ಯ ಮಟ್ಟದ ಒಪನ್ ಹಾರ್ಡ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನ್ಮೆಂಟ್ ಹಮ್ಮಿಕೊಳ್ಳಲಾಗಿದೆ ಇದೇ 23ನೇ ತಾರಿಕಿನಿಂದ ಆರಂಭಗೊಳ್ಳಲಿದೆ ಎಂದು ಮುಖಂಡ ರಾಜಾ ವೇಣುಗೋಪಾಲ ನಾಯಕ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು,ರಾಜ್ಯ ಮಟ್ಟದ ಈ ಟೂರ್ನಾಮೆಂಟ್ಲ್ಲಿ ಭಾಗವಹಿಸುವ ತಂಡಗಳಿಗೆ ಪ್ರವೇಶ ಪಡೆಯಲು ಇದೇ ಜನೆವರಿ 20 ಕೊನೆಯ ದಿನವಾಗಿದೆ ಎಂದು ತಿಳಿಸಿದ್ದು,ಹೆಚ್ಚಿನ ಮಾಹಿತಿಗಾಗಿ ಸಂಪತ್ ಕುಮಾರ:-9900441617, ವೆಂಕಟೇಶ ಸೂರ್ಯವಂಶಿ: 97316348856, ಗೋವಿಂದ ಆಟ್ರ್ಸ್: 9611111218 ಈ ದೂರವಾಣಿ ಸಂಖ್ಯೆಗಳಿಗೆ ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದ್ದಾರೆ.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…