ಬಿಸಿ ಬಿಸಿ ಸುದ್ದಿ

ಬಿಜೆಪಿಗೆ ಹೋಗುವ ಪ್ರಶ್ನೆ ಇಲ್ಲ: ಜಗದೀಶ್ ಶೆಟ್ಟರ್

ಕಲಬುರಗಿ: ಇನ್ನೂ ನನಗೆ ಯಾರು ಕಾಲ್ ಮಾಡಿಲ್ಲ ಹಲವು ಬಾರಿ ಹೇಳಿದ್ದೇನೆ ನಾನು ವಾಪಸ ಬಿಜೆಪಿ ಹೋಗಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನ ಪರಿಷತ್ ಸದಸ್ಯ ಜಗದೀಶ್ ಶೆಟ್ಟರ್ ಸ್ಪಷ್ಟಪಡಿಸಿದ್ದಾರೆ

ಕಲಬುರಗಿ ನಗರದಲ್ಲಿ ಮಾಧ್ಯಮಗಳೊಂದಿಗೆ ಮತನಾಡಿದ ಅವರು ನನಗೆ ಅಪಮಾನ ಆಗಿದೆ. ನನ್ನಗೆ ಆಗಿರುವ ಅಪಮಾನಕ್ಕೆ ಪಾಠ ಕಲಿಸುತ್ತೇನೆ. ನಾನು ಯಾವುದೇ ನಿರೀಕ್ಷೆ ಇಟ್ಟುಕೊಂಡು ಕಾಂಗ್ರೆಸ್ ಪಕ್ಷಕ್ಕೆ ಬಂದಿಲ್ಲ. ಪಕ್ಷದಲ್ಲಿ ಸಮಧಾನವಾಗಿದ್ದೇನೆ ಎಂದು ಎಂದರು.

ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ 136 ಸಿಟ್ ಹೇಗೆ ಬಂತು, ಕಾಂಗ್ರೆಸ್ ಹಿಂದೂ ವಿರೋಧಿ ಎಂಬುದು ರಾಜಕೀಯ ಮಾತುಗಳು. ರಾಜ್ಯದಲ್ಲಿ ಎಷ್ಟು ಜನರಿಗೆ ಗ್ಯಾರಂಟಿ ಲಾಭ ವಾಗಿದೆ. ಗೃಹ ಜ್ಯೋತಿ, ಗೃಹ ಲಕ್ಷ್ಮೀ, ಶಕ್ತಿ ಯೋಜನೆ ಬಡ ಜನರು ಅದರ ಉಪಯೋಗ ಬಂದಿಲ್ವಾ? ಬಡ ಜನರಿಗೆ ಉಪಯೋಗ ಯೋಜನೆಗಳು ಕಾಂಗ್ರೆಸ್ ಪಕ್ಷ ರಾಜ್ಯದ ಜನರಿಗೆ ನೀಡಿದೆ ಎಂದರು.

emedialine

Recent Posts

ಡೆಂಗ್ಯೂ ,ಝಿಕಾ, ಚಿಕನ್ ಗುನ್ಯಾ ತಡೆಗಟ್ಟಲು ಸರಕಾರಕ್ಕೆ ವೆಲ್ಫೇರ್ ಪಾರ್ಟಿ ಆಗ್ರಹ

  ಕಲಬುರಗಿ : "ಜಿಲ್ಲೆಯಲ್ಲಿ ಡೆಂಗಿ ಜ್ವರ ಹಾವಳಿ ದಿನೇ ದಿನೇ ವ್ಯಾಪಕವಾಗುತ್ತಿದೆ. ಝಿಕಾ ವೈರಾಣು ಸೋಂಕು, ಚಿಕನ್ ಗುನ್ಯಾ…

25 mins ago

ರಾಮ್ ರಾವ್ ಮಹಾರಾಜರ ಆದರ್ಶ ಮೈಗೂಡಿಸಿಕೊಳ್ಳಿ

ಚಿತ್ತಾಪುರ: ವಿಶ್ವ ರತ್ನ ನಡೆದಾಡುವ ಭಗವಂತ ಬಂಜಾರ ಸಮಾಜದ ಧರ್ಮಗುರುಗಳಾದ ಡಾ,ರಾಮ್ ರಾವ್ ಮಹಾರಾಜರು ಒಬ್ಬ ಮಹಾನ್ ಸರಳ ಸಜ್ಜನಿಕೆಯ…

29 mins ago

ಕಲಾವಿದ ಕಲ್ಪನೆಗಳ ಅಭಿವ್ಯಕ್ತಿಯೇ ಚಿತ್ರಕಲೆ: ಸಂತೋಷ್ ಹೆಗಡೆ

ಬೆಂಗಳೂರು:ಕಲಾವಿದನ ಕಲ್ಪನೆ ಮತ್ತು ಭಾವನೆಗಳ ಅಭಿವ್ಯಕ್ತಿಯೆ ಚಿತ್ರಕಲೆ,ಹಾಗೂ ಸಾಮಾನ್ಯವಾಗಿ ಒಬ್ಬ ಕಲಾವಿದ ಕಲೆಯಲ್ಲಿ ತೊಡಗಿಕೊಳ್ಳುವುದರಿಂದ ಅವರ ಯೋಚನೆ ಮತ್ತು ಭಾವನೆಗಳು…

3 hours ago

ಪ್ರತಿಭಾವಂತ ಮಕ್ಕಳಿಗೆ ಪ್ರೋತ್ಸಾಹಿಸುವುದು ಶ್ಲಾಘನೀಯ

ಕಲಬುರಗಿ: ನಗರದ ಕಲಾಮಂಡಳದಲ್ಲಿ ಜಾÐನದೀಪ ನೃತ್ಯ ಕಲಾಸಂಸ್ಥೆ ರಿ ವತಿಯಿಂದ ಸಾಂಸ್ಕ್ರತಿಕ ಕಲಾಮಹೋತ್ಸ ಮತ್ತು ಎಸ್.ಎಸ್.ಎಲ್.ಸಿ ಪ್ರತಿಭಾವಂತ ಮಕ್ಕಳಿಗೆ ಪುರಸ್ಕಾರ…

4 hours ago

ಅಖಿಲ ಭಾರತ ವೀರಶೈವ ಮಹಾಸಭಾ ತಾಲೂಕು ಅಧ್ಯಕ್ಷರಾಗಿ ನಾಗರಾಜ ಭಂಕಲಗಿ ಅವಿರೋಧ ಆಯ್ಕೆ

ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ: ಪಟ್ಟಣದ ಶರಣ ಬಸವೇಶ್ವರರ ದೇವಸ್ಥಾನದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ಚಿತ್ತಾಪುರ ತಾಲೂಕು ಘಟಕದ…

5 hours ago

371 (ಜೆ) ವಿಧಿಯ ನಿಬಂಧನೆಗಳ ಪರಿಣಾಮಕಾರಿ ಅನುμÁ್ಠನಕ್ಕೆ ಒತ್ತಾಯ

ಕಲಬುರಗಿ: ಹೈದ್ರಾಬಾದ್ ಕರ್ನಾಟಕ ಹೋರಾಟ ಸಮಿತಿಯು, ಬೆಂಗಳೂರಿನಲ್ಲಿ ಕಲ್ಯಾಣ ಕರ್ನಾಟಕ ಭಾಗದ ಚುನಾಯಿತ ಪ್ರತಿನಿಧಿಗಳು ಮತ್ತು ಸಚಿವರ ಸಭೆ ನಡೆಸಿ,…

19 hours ago