ಅಮರೇಶ ಪಾಟೀಲ ಹರ್ಷ

0
14

ಕಲಬುರಗಿ: ಸಮಾನತೆಯ ಹರಿಕಾರ ಹಾಗೂ ಜಾತ್ಯತೀತ ವಾದದ ಪ್ರಬಲ ಪ್ರತಿಪಾದಕ ಜಗಜ್ಯೋತಿ ಬಸವಣ್ಣ ಅವರನ್ನು ಕರ್ನಾಟಕದ ಸಾಂಸ್ಕøತಿಕ ನಾಯಕ ಎಂದು ರಾಜ್ಯ ಸರಕಾರ ಅಧಿಕೃತವಾಗಿ ಘೋಷಿಸಿರುವ ಹಿನ್ನೆಲೆಯಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾದ ರಾಜ್ಯ ಯುವ ಘಟಕದ ಪ್ರಧಾನ ಕಾರ್ಯದರ್ಶಿ ಅಮರೇಶ ಪಾಟೀಲ ಅವರು ಹರ್ಷ ವ್ಯಕ್ತಪಡಿಸಿ, ಸಿಎಂ ಸಿದ್ದರಾಮಯ್ಯಗೆ ಕೃತಜ್ಞತೆ ಸಲ್ಲಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here