ಎಂ.ಡಿ ಮಶಾಖ
ಚಿತ್ತಾಪುರ: ತಾಲೂಕಿನ ಅಳ್ಳೋಳ್ಳಿ ಗ್ರಾಮದಲ್ಲಿ ಹೇಮರೆಡ್ಡಿ ಮಲ್ಲಮ್ಮ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಇಂದು ಸಾಯಾಂಕಾಲ 5 ಗಂಟೆಗೆ ವೇಮನ ಅವರ ಜಯಂತಿ ಆಚರಣೆ ಮಾಡಲಾಯಿತು.
ಇದೇ ವೆಳೆ ವೀರಶೈವ ಸಮಾಜದ ಗೌರವಾಧ್ಯಕ್ಷ ಲಿಂಗಾರೆಡ್ಡಿ ಭಾಸರೆಡ್ಡಿ ಅವರು ವೇಮನ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡಿದರು.
ಈ ಸಂದರ್ಭದಲ್ಲಿ ಹೇಮರೆಡ್ಡಿ ಮಲ್ಲಮ್ಮ ಟ್ರಸ್ಟ್ ಅಧ್ಯಕ್ಷ ವೀರಣ್ಣಗೌಡ ಭಾಸರೆಡ್ಡಿ, ಗುರುರಾಜ ಇಟಗಿ, ಮಲ್ಲಿಕಾರ್ಜುನ ರೆಡ್ಡಿ ಇಜಾರ್, ಭೀಮರೆಡ್ಡಿ ಗೌಡ ಕುರಾಳ, ಆನಂದಗೌಡ ಸಂಕನೂರ್, ಸೇರಿದಂತೆ ರೆಡ್ಡಿ ಸಮಾಜದ ಅನೇಕ ಮುಖಂಡರು ಹಾಗೂ ಪದಾಧಿಕಾರಿಗಳು ಇದ್ದರು.