ಚಿತ್ತಾಪುರ: ಅಂಗಡಿಗಳ ನಾಮ ಫಲಕ ಕನ್ನಡದಲ್ಲಿ ಕಡ್ಡಾಯಕ್ಕೆ ಒತ್ತಾಯಿಸಿ ತಹಶೀಲ್ದಾರ್ ಗೆ ಮನವಿ

0
19

ಎಂ.ಡಿ ಮಶಾಖ ಚಿತ್ತಾಪುರ

ಚಿತ್ತಾಪುರ: ಪಟ್ಟಣದಲ್ಲಿರುವ ಎಲ್ಲ ಅಂಗಡಿ ಮುಂಗಟುಗಳ ನಾಮ ಫಲಕ ಕನ್ನಡದಲ್ಲಿ ಕಡ್ಡಾಯವಾಗಿ ಬರೆಸಬೇಕು ಎಂದು ಒತ್ತಾಯಿಸಿ ಪಟ್ಟಣದ ತಹಶೀಲ್ ಕಚೇರಿ ಎದರುಗಡೆ ಇಂದು ಮಧ್ಯಾಹ್ನ 1 ಗಂಟೆಗೆ ಕರ್ನಾಟಕ ರಕ್ಷಣಾ ವೇದಿಕೆ ಟಿ.ಎ ನಾರಾಯಣಗೌಡ ಬಣದ ತಾಲೂಕು ಅಧ್ಯಕ್ಷ ಚಂದರ್ ಚವ್ಹಾಣ ಅವರ ನೇತೃತ್ವದಲ್ಲಿ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು.

Contact Your\'s Advertisement; 9902492681

ನಂತರ ತಹಶೀಲ್ದಾರ್ ಸೈಯದ್ ಶಾಹವಲಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಹಿಳಾ ಅಧ್ಯಕ್ಷೆ ಈಶ್ವರಮ್ಮ ಯಾಧವ, ಉಪಾಧ್ಯಕ್ಷ ಭಾಸ್ಕರ್ ಕರಿಚಕ್ರ, ಸಾಬಣ್ಣ ಲಾಡ್ಲಾಪುರಕರ್, ರವಿ, ಶೇರ ಅಲಿ, ಗಣೇಶ ರಾಠೋಡ, ಶರಣು ಭಾಗೋಡಿ, ಮೋನಪ್ಪ, ಅಫಸರ್, ತಿರುಪತಿ, ನಂದಾ ರಾಠೋಡ, ಅನೀಲ್ ಚವ್ಹಾಣ, ಆನಂದ ಸೇರಿದಂತೆ ಇತರರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here