ಮಹಾಯೋಗಿ ವೇಮನ ಜಯಂತಿ ಆಚರಣೆ; ಶಾಸಕ ಆರ್.ವಿ.ನಾಯಕ ಭಾಗಿ

0
6

ಸುರಪುರ: ತಾಲೂಕು ಆಡಳಿತ ದಿಂದ ನಗರದ ತಹಶೀಲ್ದಾರ್ ಕಚೇರಿಯಲ್ಲಿ ಶ್ರೀ ಮಹಾಯೋಗಿ ವೇಮನರ 612 ಜಯಂತಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಸುರಪುರ ಶಾಸಕರಾದ ರಾಜ ವೆಂಕಟಪ್ಪನಾಯಕ ಅವರು ಭಾಗವಹಿಸಿದ್ದರು.ತಹಸಿಲ್ದಾರ್ ಕೆ.ವಿಜಯಕುಮಾರ ವೇಮನರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡಿ ವಂದಿಸಿದರು.

Contact Your\'s Advertisement; 9902492681

ಈ ಸಂದರ್ಭದಲ್ಲಿ ಮುಖಂಡರಾದ ವಿಠಲ್ ಯಾದವ್,ವೆಂಕೋಬ ಸಾಹುಕಾರ,ಅಖಂಡ ಕರ್ನಾಟಕ ವೀರಶೈವ ಲಿಂಗಾಯತ ಸಮಾಜ ರಾಜ್ಯಾಧ್ಯಕ್ಷರಾದ ಮಲ್ಲಿಕಾರ್ಜುನರೆಡ್ಡಿ ಅಮ್ಮಾಪುರ,ಮಲ್ಲಣ್ಣ ಸಾಹುಕಾರ ಜಾಲಿಬೆಂಚಿ,ಬಸವರಾಜ್ ಉಟ್ಕುರ್, ಶರಣು ಬಳಿ ಜಾಲಿಬೆಂಚಿ,ರವಿ ಹಾಗೂ ಸಮಾಜದ ಮುಖಂಡರು ಮತ್ತು ತಹಸಿಲ್ದಾರ್ ಕಚೇರಿಯ ಸಿಬ್ಬಂದಿಗಳು ಪಾಲ್ಗೊಂಡಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here