ನಿಜಶರಣ ಅಂಬಿಗರ ಚೌಡಯ್ಯನವರ ಭಾವಚಿತ್ರ ಮೆರವಣಿಗೆ ಕೆಕೆಆರ್‍ಡಿಬಿ ಅಧ್ಯಕ್ಷ ಅಜಯ ಸಿಂಗ್ ಚಾಲನೆ

0
6

ಕಲಬುರಗಿ: ಶ್ರೀ ನಿಜಶರಣ ಅಂಬಿಗರ ಚೌಡಯ್ಯನವರ ಜಯಂತೋತ್ಸವದ ನಿಮಿತ್ಯ ನಗರದ ಗಂಗಾನಗರದಲ್ಲಿ ಶ್ರೀ ನಿಜಶರಣ ಅಂಬಿಗರ ಚೌಡಯ್ಯನವರ ಭಾವಚಿತ್ರ ಭವ್ಯ ಮೆರವಣಿಗೆಗೆ ಕೆಕೆಆರ್‍ಡಿಬಿ ಅಧ್ಯಕ್ಷರಾದ ಡಾ. ಅಜಯ ಸಿಂಗ್ ಅವರು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ವಿ.ಪ ಸದಸ್ಯ ತಿಪ್ಪಣ್ಣಪ್ಪ ಕಮಕನೂರ, ಶಿವಾನಂದ ಹೊನಗುಂಟಿ, ಅನೀಲ, ನಟರಾಜ, ಬಾಬುಸಾಹೇಬ, ಅಶೋಕ, ಶರಣು, ಉಮೇಶ ಸೇರಿದಂತೆ ಇನ್ನಿತರರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here