ಜೇವರ್ಗಿ: ತಾಲೂಕಿನ ಹಂಗರಗಾ(ಕೆ) ಗ್ರಾಮದಲ್ಲಿ ಇಂದು ನಡೆದ ಹೊಬಳಿ ಮಟ್ಟದ ಜನಸ್ಪಂದನ ಸಭೆಗೆ ಗ್ರಾಮಸ್ಥರಿಗೆ ಮಾಹಿತಿ ನೀಡದೆ ಇರೋದಕ್ಕೆ ಗ್ರಾಮಸ್ಥರು ಆಕ್ರೋಶ ವ್ಶಕ್ತಪಡಿಸಿದರು.
ಇತ್ತ ಅಧಿಕಾರಿಗಳು ಗ್ರಾಮಕ್ಕೆ ಬರುವ ಮೊದಲೇ ಗ್ರಾಮಸ್ಥರು ಹೊಲಗದ್ದೆಗಳಿಗೆ ಹೋಗಿದ್ದಾರೆ. ಇದು ಯಾವ ಪುರುಷಾರ್ಥಕ್ಕಾಗಿ ಗ್ರಾಮಸಭೆ ಅನ್ನುವುದು ಅರ್ಥವಾಗುತ್ತಿಲ್ಲ. ಗ್ರಾಮದ ಜನರು ಬಹುದಿನಗಳಿಂದ ಹಲವು ಸಮಸ್ಶೆಗಳನ್ನು ಎದುರಿಸುತ್ತಿದ್ದಾರೆ.
ಹಂಗರಗಾ(ಕೆ) ಗ್ರಾಮದಿಂದ ಶಿವಪುರಕ್ಕೆ ಹೋಗುವ ರಸ್ತೆ ಹದಗೆಟ್ಟು ಹೋಗಿದೆ. ಶಾಲಾ ಕೋಣಿಗಳಿಗೆ ಮೇಲ್ಛಾವಣೆ ಇಲ್ಲ. ಭೀಕರವಾದ ಕುಡಿಯುವ ನೀರಿನ ಸಮಸ್ಶೆ ಇದೆ. ಚರಂಡಿ ವ್ಶವಸ್ಥೆ ಇಲ್ಲ. ಗ್ರಾಮದಲ್ಲಿರುವ ಕೆರೆಯ ಜಾಗ ಮುಚ್ಚಿ ಹೋಗಿದೆ. ಗ್ರಾಮದ ವ್ರದ್ಧರಿಗೆ ಸಂಧ್ಶಾಸುರಕ್ಷೆˌ ವಿಧವಾ ವೇತನˌ ಅಂಗವಿಕಲರಿಗೆ ಮಾಸಾಶನ ಸೇರಿದಂತೆ ಹಲವು ಸಮಸ್ಶೆಗಳಿವೆ. ಇವುಗಳೆಲ್ಲವೂ ಇಡೇರಿಸಬೇಕಾದˌ ಅಧಿಕಾರಿಗಳು ಗ್ರಾಮಸ್ಥರಿಗೆ ಮಾಹಿತಿಯೇ ನೀಡಿಲ್ಲ. ಕಾಟಾಚಾರಕ್ಕೆ ಜನಸ್ಪಂದನ ಸಭೆ ನಡೆಸಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…