ಬಿಸಿ ಬಿಸಿ ಸುದ್ದಿ

ಚಿತ್ತಾಪುರ: ತಾ.ಪಂ ಸಂವಿಧಾನ ಜಾಗೃತಿ ಜಾಥಾ ಕುರಿತು ಪೂರ್ವಭಾವಿ ಸಭೆ

  • ಎಂ.ಡಿ‌ ಮಶಾಖ ಚಿತ್ತಾಪುರ

ಚಿತ್ತಾಪುರ; ಪಟ್ಟಣದ ತಾಪಂ ಕಚೇರಿ ಸಭಾಂಗಣದಲ್ಲಿ ತಾಲೂಕು ಆಡಳಿತದ ವತಿಯಿಂದ ಇಂದು ಸಾಂಯಾಕಾಲ 4 ಗಂಟೆಗೆ ಸಂವಿಧಾನ ಜಾಗೃತಿ ಜಾಥಾ ಕುರಿತು ಪೂರ್ವಭಾವಿ ಸಭೆ ಹಮ್ಮಿಕೊಳ್ಳಲಾಯಿತು. ಇದೇ ವೆಳೆ ಸಂವಿಧಾನ ಜಾಗೃತಿ ಜಾಥಾದ ಕುರಿತು ಹಲವು ವಿಷಯಗಳ ಬಗ್ಗೆ ಚರ್ಚೆ ಮಾಡಲಾಯಿತು.

ಈ ಸಂದರ್ಭದಲ್ಲಿ ತಾಪಂ ಇಓ ನೀಲಗಂಗಾ ಬಬಲಾದ, ಪುರಸಭೆ ಮುಖ್ಯಾಧಿಕಾರಿ ಮನೋಜಕುಮಾರ ಗುರಿಕಾರ್, ಸಿಡಿಪಿಓ ಮಲ್ಲಣ್ಣ ದೇಸಾಯಿ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಚೇತನ್ ಗುರಿಕಾರ್, ಸಿದ್ದವೀರಯ್ಯ ರುದ್ನೂರ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಇದ್ದರು.

emedialine

Recent Posts

ಕಲಬುರಗಿ: ಶ್ರಾವಣ ಮಾಸದ ನಿಮಿತ್ತ 21 ದಿನಗಳ ಉಪವಾಸ ಅನುಷ್ಠಾನ ಯಶಸ್ವಿ

ಕಲಬುರಗಿ: ಇಲ್ಲಿನ ಅಫಜಲಪೂರ ತಾಲ್ಲೂಕಿನ ಗೊಬ್ಬುರ (ಕೆ) ಗ್ರಾಮದಲ್ಲಿರುವ ಶ್ರೀ ಬೆಳ್ಳಿಗುತಿ ದೇವಸ್ಥಾನದ ಆವರಣದಲ್ಲಿ ಶ್ರಾವಣ ಮಾಸದ ನಿಮಿತ್ತ ಲೋಕದ…

7 hours ago

ಕಲಬುರಗಿ ವಿಮಾನ ನಿಲ್ದಾಣ ಹತ್ತಿರ ಡಾ.ಅಂಬೇಡ್ಕರ್ ವೃತ್ತ ಸ್ಥಾಪನೆ

ಕಲಬುರಗಿ:  ಇಲ್ಲಿನ ಶ್ರೀನಿವಾಸ ಸರಡಗಿ ಕ್ರಾಸ್ ವಿಮಾನ ನಿಲ್ದಾಣ ಹತ್ತಿರ ಡಾ. ಬಿ. ಆರ್ ಅಂಬೇಡ್ಕರ್ ವೃತ್ತ ಸ್ಥಾಪನೆ ಮಾಡಿ…

8 hours ago

ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ ಆರೋಪ: ದೈಹಿಕ ಶಿಕ್ಷಕ ಅಮಾನತು

ಕಲಬುರಗಿ: ಜೇವರ್ಗಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ದೈಹಿಕ ಶಿಕ್ಷಕ ಓರ್ವರನ್ನು ವಿಚಾರಣೆ ಕಾಯ್ದಿರಿಸಿ ಅಮಾನತುಗೊಳಿಸಿ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್…

9 hours ago

ಬಸವ ಸಮಿತಿ ಶಾಲೆ ಮಕ್ಕಳು ಉತ್ತಮ ಸಾಧನೆ

ಶಹಾಬಾದ: ನಗರದಲ್ಲಿ ಆಯೋಜಿಸಲಾದ ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಭಂಕೂರ ಗ್ರಾಮದ ಬಸವ ಸಮಿತಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳು ವಿವಿಧ…

10 hours ago

ಅಕ್ಕಮಹಾದೇವಿಯು ಇಂದಿನ ಮಹಿಳೆಯರಿಗೆ ಆದರ್ಶಪ್ರಾಯ

ಶಹಾಬಾದ: ಧೈರ್ಯ ಮತ್ತು ಆತ್ಮವಿಶ್ವಾಸಕ್ಕೆ ಅಕ್ಕಮಹಾದೇವಿಯು ಇಂದಿನ ಮಹಿಳೆಯರಿಗೆ ಆದರ್ಶಪ್ರಾಯ ಎಂದು ಶಿರಗುಪ್ಪಾದ ಬಸವ ಚಿಂತಕರಾದ ಮಹಾಂತೇಶ ಕುಂಬಾರ ಹೇಳಿದರು.…

10 hours ago

ಗಣೇಶ ಉತ್ಸವದ ಸಮಾರಂಭದಲ್ಲಿ ಕನ್ನಡ ಬಳಕೆಗೆ ಕರವೇ ಒತ್ತಾಯ

ಶಹಾಬಾದ: ಮುಂಬರುವ ತಿಂಗಳಿನಲ್ಲಿ ಬರುವ ಗಣೇಶ ಉತ್ಸವದ ಸಮಾರಂಭದ ಕಾರ್ಯಕ್ರಮದಲ್ಲಿ ಕನ್ನಡ ಭಾಷೆಯನ್ನು ಬಳಸಬೇಕೆಂದು ಒತ್ತಾಯಿಸಿ ಬುಧವಾರ ಕರ್ನಾಟಕ ರಕ್ಷಣಾ…

10 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420