ಕಲಬುರಗಿ: ನಗರದ ಕೋಟನೂರು (ಡಿ) ಗ್ರಾಮದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪ್ರತಿಮೆಗೆ ಅಪಮಾನ ಮಾಡಿದ ಆರೋಪಿಗಳ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿ ಮೆರವಣಿಗೆ ಮುಖಾಂತರ ಬೆಂಕಿ ಹಚ್ಚಿ ಸುಡುವ ಮೂಲಕ ಪ್ರತಿಭಟನೆ ನಡೆಸಿದರು. ಯುವ ದಲಿತ ನಾಯಕ ಅರುಣ ಭರಣಿ ಅಭಿಮಾನಿ ಬಳಗದಿಂದ ಸಾವಿರಾರು ಸಂಖ್ಯೆಯಲ್ಲಿ ಭಾಗವಹಿಸಿದರು.
ಮನೆ ಬಿಸಿ ಬಿಸಿ ಸುದ್ದಿ ಬಾಬಾ ಸಾಹೇಬ್ ಅವರಿಗೆ ಅವಮಾನಕ್ಕೆ ಯತ್ನ: ಆರೋಪಿಗಳ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿ ಮೆರವಣಿಗೆ