ಕಲಬುರಗಿ: 75ನೇ ಗಣರಾಜ್ಯೋತ್ಸವ ಅಂಗವಾಗಿ ಅನುಗ್ರಹ ಕಣ್ಣಿನ ಆಸ್ಪತ್ರೆಯ (ಭೋರುಕಾ ನೇತ್ರಾಲಯದ) ಆವರಣದಲ್ಲಿ ಧ್ವಜಾರೋಹಣ ಕಾರ್ಯಕ್ರಮ ಆಚರಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಅನುಗ್ರಹ ಕಣ್ಣಿನ ಆಸ್ಪತ್ರೆಯ (ಭೋರುಕಾ ನೇತ್ರಾಲಯದ) ಮೆಡಿಕಲ್ ಸುಪರಿಂಟೆಂಡೆಂಟ್ ಡಾ. ವಿನೀತ್ ಭೀಮಶೆಟ್ಟಿ, ಆಸ್ಪತ್ರೆಯ ವೈದ್ಯರಾದ ಡಾ. ವೆಂಕಟೇಶ್ ಕಾಳಾಪುರ, ಡಾ ವಿನೂತ್ ಆನಂದಿ ಸೇರಿದಂತೆ ಆಸ್ಪತ್ರೆ ಆಡಳಿತಾಧಿಕಾರಿಗಳು, ಆಸ್ಪತ್ರೆ ಸಿಬ್ಬಂದಿವರ್ಗದವರು ಇದ್ದರು.
ಡಾ. ವಿನೀತ್ ಭೀಮಶೆಟ್ಟಿ ಅವರು ಮಾತನಾಡಿ ನಮ್ಮ ಆಸ್ಪತ್ರೆಯಲ್ಲಿ ಅಚ್ಚುಕಟ್ಟಾಗಿ ನಡೆದು ಬರುತ್ತಿರುವ ಚಿಕಿತ್ಸೆ ಹಾಗೂ ಶಸ್ತ್ರ ಚಿಕಿತ್ಸೆ ಬಗ್ಗೆ ಹೆಮ್ಮೆ ವ್ಯಕ್ತ ಪಡಿಸಿದರು. ಇದೆ ರೀತಿ ಮುಂದೆಯೂ ಕೂಡಾ ಕಣ್ಣಿನ ರೋಗಿಗಳ ಹಾಗೂ ಸಮಾಜ ಸೇವೆ ಮಾಡಲು ಆಸ್ಪತ್ರೆಯ ಸಿಬ್ಬಂದಿಯವರಿಗೆ ಪೆÇ್ರೀತ್ಸಾಹ ತುಂಬಿದರು.
ಕಾರ್ಯಕ್ರಮವನ್ನು ಆಡಳಿತಾಧಿಕಾರಿಗಳಾದ ಟಿ.ಎಸ್. ಡೇರೆದ ಹಾಗೂ ಅನಿಲ ರೆಡ್ಡಿ ಅವರು ಅಚ್ಚುಕಟ್ಟಾಗಿ ನೆರವೇರಿಸಿ ಕೊಟ್ಟರು. ರಾಷ್ಟ್ರೀಯ ಹಬ್ಬವನ್ನು ಉತ್ಸಾಹದಿಂದ ಆಚರಿಸಲಾಯಿತು.
ಕಲಬುರಗಿ: ವಚನ ಪಿತಾಮಹ ಎಂದು ಕರೆಸಿಕೊಳ್ಳುವ ಡಾ. ಫ.ಗು. ಹಳಕಟ್ಟಿ ಯವರು ಬಸವಾದಿ ಶರಣರ ವಚನ ಸಾಹಿತ್ಯವನ್ನು ಸಂರಕ್ಷಣೆ ಮಾಡುವ…
ಶಹಾಬಾದ: ಖಾಸಗಿ ಟೆಲಿಕಾಂ ಕಂಪನಿಗಳು ಮೊಬೈಲ್ ರೀಚಾರ್ಜ್ಗಳ ಬೆಲೆಗಳನ್ನು ಅನಿಯಂತ್ರಿತವಾಗಿ ಹೆಚ್ಚಳ ಮಾಡಿರುವುದನ್ನು ತಕ್ಷಣವೇ ಹಿಂಪಡೆಯಬೇಕೆಂದು ಆಗ್ರಹಿಸಿ ಎಐಡಿವಾಯ್ಓ ವತಿಯಿಂದ…
ಶಹಾಬಾದ :ಎಲ್ಲರಿಗೂ ಸರಕಾರಿ ನೌಕರಿ ಬೇಕು.ಆದರೆ ಸರಕಾರಿ ಶಾಲೆಯಲ್ಲಿ ನಿಮ್ಮ ಮಕ್ಕಳು ಓದುವುದು ಬೇಡ ಎಂದರೆ ಹೇಗೆ ? ಮೊದಲು…
ವಿಜಯಪುರ: ಇಂದಿನ ಪ್ರಸ್ತುತ ಶಿಕ್ಷಣ ಪದ್ದತಿ ಕೌಶಲ್ಯಾಧಾರಿತ ಹಾಗೂ ಔದ್ಯೋಗಿಕ ಮತ್ತು ಉದ್ಯೋಗ ಪೂರಕನಂತೆ ಇರಬೇಕು ಎಂದು ಕರ್ನಾಟಕ ರಾಜ್ಯ…
ಹಾವೇರಿ: SSLC,PUC ಯಲ್ಲಿ 90% ಕಿಂತ ಹೆಚ್ಚು ಅಂಕ ಪಡೆದ ಪತ್ರಕರ್ತರ ಮಕ್ಕಳಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೆಂಗಳೂರು,…
ಕಲಬುರಗಿ: ನೌಕರಿ ಕಾಯಕವಾದರೆ ತೃಪ್ತಿ ಜೀವನ, ವೃತ್ತಿಯಲ್ಲಿ ಸೇವಾ ಮನೋಭಾವ ಹೊಂದಿದರೆ ಆತ್ಮಶುದ್ಧಿಯಾಗಿ ಸಂತೃಪ್ತ ಜೀವನ ನಮ್ಮದಾಗುತ್ತದೆ ಎಂದು ಉಪಳಾಂವ…