ಶಹಾಪುರ; ತಾಲೂಕಿನ ಬಿರನೂರಿನ ಯಶಸ್ವಿ ಇಂಟರನ್ಯಾಷನಲ್ ಶಾಲೆಯಲ್ಲಿ ಇದೇ ದಿ.28 ರಂದು ಯಶಸ್ವಿ ವಿಜ್ಞಾನ ಮೇಳ ನಡೆಯಲಿದೆ ಎಂದು ಶಾಲೆಯ ಆಡಳಿತ ಮಂಡಳಿಯವರು ತಿಳಿಸಿದ್ದಾರೆ.
ಉದ್ಘಾಟಕರಾಗಿ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಅಧ್ಯಕ್ಷ ಗಿರೀಶ್ ಕಡ್ಲೆವಾಡ ಹಾಗೂ ಮುಖ್ಯ ಅತಿಥಿಯಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಉಪಾಧ್ಯಕ್ಷ ಗುರುಬಸಪ್ಪ ಸಜ್ಜನಶೆಟ್ಟಿ, ಎಕ್ಸಲೆಂಟ ಟುಟೋರಿಯಲ್ ಅಧ್ಯಕ್ಷ ಡಾ.ಮನೋಜ ಕುಮಾರ ಎ ಬುರಬುರೆ ಆಗಮಿಸಲಿದ್ದಾರೆ.
ಅಧ್ಯಕ್ಷತೆಯನ್ನು ರೇವಣಸಿದ್ದ ರೆಡ್ಡಿ ಅಧ್ಯಕ್ಷರು ಯಶಸ್ವಿ ಇಂಟರನ್ಯಾಷನಲ್ ಸ್ಕೂಲ್, ಶೈಕ್ಷಣಿಕ ನಿರ್ದೇಶಕ ನಾಗರಾಜ ಎಸ್ ಪಾಟೀಲ ಅವರು ವಹಿಸಲಿದ್ದಾರೆ. ಶಾಲೆಯ ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ವಿಜ್ಞಾನ ಮತ್ತು ಸಂಶೋಧನೆಗಳನ್ನು ಪ್ರರ್ದಶಿಸಲಿದ್ದಾರೆ. ಈ ವಿಜ್ಞಾನ ಮೇಳಕ್ಕೆ ಅನೇಕ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಪಾಲಕರು ಆಗಮಿಸಲಿದ್ದಾರೆ.
ಕಲಬುರಗಿ : ಗುಲ್ಬರ್ಗ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ನಿವೃತ್ತ ನಿರ್ದೇಶಕ ಡಾ. ಎಂ ಎಸ್ ಪಾಸೋಡಿ ಅವರು ಜಪಾನ್…
ಕಲಬುರಗಿ: ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮವಹಿಸಿ ಚರಂಡಿ ನೀರನ್ನು ಸ್ವಚ್ಛಗೊಳಿಸಿ, ಸೊಳ್ಳೆಗಳು ಬಾರದಂತೆ ಫಾಗಿಂಗ್ ಮಾಡಿಸಬೇಕು…
ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…
ಕಲಬುರಗಿ: ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…
ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…