ಬಿಸಿ ಬಿಸಿ ಸುದ್ದಿ

ವಾಡಿ ಬಿಜೆಪಿ ಯುವ ಮೂರ್ಚಾ ಪದಾಧಿಕಾರಿಗಳ ನೇಮಕ

ವಾಡಿ; ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಯುವ ಮೂರ್ಚಾ ಪದಾಧಿಕಾರಿಗಳ ಪಟ್ಟಿಯನ್ನು ಶಕ್ತಿ ಕೇಂದ್ರದ ಅಧ್ಯಕ್ಷ ವೀರಣ್ಣ ಯಾರಿ ಬಿಡುಗಡೆ ಮಾಡಿದರು.

ಅಧ್ಯಕ್ಷ ಭಾಗಣ್ಣ ದೊರೆ, ಉಪಾಧ್ಯಕ್ಷರು ಮಹಾಲಿಂಗ ಶೆಳ್ಳಗಿ, ಮನಿಷ್ ವಾಲಿಯ, ಅಶೋಕ ಗುತ್ತೆದಾರ, ಮಹೇಂದ್ರ ಕುಮಾರ ಪುಜಾರಿ, ಪ್ರಧಾನ ಕಾರ್ಯದರ್ಶಿ ಅರ್ಜುನ ದಹಿಹಂಡೆ, ಖಜಾಂಚಿ ಅಭಿಷೇಕ ರಾಠೋಡ, ಕಾರ್ಯದರ್ಶಿಗಳು ಪ್ರೇಮ ರಾಠೋಡ, ವಿಶ್ವರಾಧ್ಯ ತಳವಾರ, ಮಲ್ಲಿಕಾರ್ಜುನ ಮೊರೆ, ಸಚಿನ ಚವ್ಹಾಣ,ಕಾರ್ಯಕಾರಣಿ ಸದಸ್ಯರು ಬನಶಂಕರ ಮಸ್ತೂರ, ಗುರು ಜಮಾದರ,ಆತೀಶ ಮಸ್ಕಿ, ನಾಗೇಶ ದೇವಕತೆ, ರಾಜು ಶಹಬಾದಕರ, ಕರಣ ಜಾಧವ, ರಾಹುಲ ರಾಠೋಡ, ಅಮಿತ ರಾಠೋಡ, ದೀಪಕ ಚವ್ಹಾಣ, ರವಿ ಚವ್ಹಾಣ ಅವರನ್ನು ಒಟ್ಟು ಇಪ್ಪತ್ತೊಂದು ಉತ್ಸಾಹಿ ಯುವ ಬಿಜೆಪಿ ಕಾರ್ಯಕರ್ತರನ್ನು ವಾಡಿ ಪಟ್ಟಣದ ಬಿಜೆಪಿ ಮಹಾಶಕ್ತಿ ಕೇಂದ್ರದ ಯುವ ಮೂರ್ಚಾ ಪದಾಧಿಕಾರಿಗಳನ್ನಾಗಿ ತಾಲ್ಲೂಕು ಅಧ್ಯಕ್ಷರಾದ ನೀಲಕಂಠ ಪಾಟೀಲ‌ ಅವರ ಆದೇಶದ ಮೇರೆಗೆ ಪಟ್ಟಣದ ಪಕ್ಷದ ಪ್ರಮುಖರ ಕಾರ್ಯಕರ್ತರು ಅಭಿಪ್ರಾಯದ ಮೇರೆಗೆ ನೇಮಕ ಮಾಡಲಾಗಿದೆ.

ಪಕ್ಷದ ತತ್ವ ಸಿದ್ದಾಂತಗಳನ್ನು ಯುವ ಮತದಾರರಲ್ಲಿ ಜಾಗೃತಿ ಮೂಡಿಸಿ, ಹೆಚ್ಚಿನ ಸಂಖ್ಯೆಯಲ್ಲಿ ಯುವಕರನ್ನು ಪಕ್ಷ ಸಂಘಟನೆಯಲ್ಲಿ ತೋಡಗಿಸಿ,ಪಟ್ಟಣದಲ್ಲಿ ಪಕ್ಷಕ್ಕೆ ಈ ಯುವ ಮೂರ್ಚಾದ ಯುವಶಕ್ತಿ ಹೊಸ ಚೈತನ್ಯ ನೀಡಲಿದೆ ಎಂದು ಹೇಳಿದರು.

emedialine

Recent Posts

ಡಾ. ಫ.ಗು. ಹಳಕಟ್ಟಿ ಯವರ ಜಯಂತಿ ಅಂಗವಾಗಿ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ

ಕಲಬುರಗಿ: ವಚನ ಪಿತಾಮಹ ಎಂದು ಕರೆಸಿಕೊಳ್ಳುವ ಡಾ. ಫ.ಗು. ಹಳಕಟ್ಟಿ ಯವರು ಬಸವಾದಿ ಶರಣರ ವಚನ ಸಾಹಿತ್ಯವನ್ನು ಸಂರಕ್ಷಣೆ ಮಾಡುವ…

1 hour ago

ಮೊಬೈಲ್ ರೀಚಾರ್ಜ್‍ಗಳ ಬೆಲೆ ಹೆಚ್ಚಳ ತಕ್ಷಣವೇ ಹಿಂಪಡೆಯಬೇಕೆಂದು ಆಗ್ರಹಿಸಿ ಪ್ರತಿಭಟನೆ

ಶಹಾಬಾದ: ಖಾಸಗಿ ಟೆಲಿಕಾಂ ಕಂಪನಿಗಳು ಮೊಬೈಲ್ ರೀಚಾರ್ಜ್‍ಗಳ ಬೆಲೆಗಳನ್ನು ಅನಿಯಂತ್ರಿತವಾಗಿ ಹೆಚ್ಚಳ ಮಾಡಿರುವುದನ್ನು ತಕ್ಷಣವೇ ಹಿಂಪಡೆಯಬೇಕೆಂದು ಆಗ್ರಹಿಸಿ ಎಐಡಿವಾಯ್‍ಓ ವತಿಯಿಂದ…

1 hour ago

ಸಾರ್ವಜನಿಕರು ಮಕ್ಕಳನ್ನು ಸರಕಾರಿ ಶಾಲೆಗೆ ದಾಖಲಿಸಿ

ಶಹಾಬಾದ :ಎಲ್ಲರಿಗೂ ಸರಕಾರಿ ನೌಕರಿ ಬೇಕು.ಆದರೆ ಸರಕಾರಿ ಶಾಲೆಯಲ್ಲಿ ನಿಮ್ಮ ಮಕ್ಕಳು ಓದುವುದು ಬೇಡ ಎಂದರೆ ಹೇಗೆ ? ಮೊದಲು…

1 hour ago

ಪಠ್ಯಕ್ರಮ ರಚನೆ ಗುಣಾತ್ಮಕ ಅಂಶಗಳಿಂದ ಕೂಡಿರಲಿ

ವಿಜಯಪುರ: ಇಂದಿನ ಪ್ರಸ್ತುತ ಶಿಕ್ಷಣ ಪದ್ದತಿ ಕೌಶಲ್ಯಾಧಾರಿತ ಹಾಗೂ ಔದ್ಯೋಗಿಕ ಮತ್ತು ಉದ್ಯೋಗ ಪೂರಕನಂತೆ ಇರಬೇಕು ಎಂದು ಕರ್ನಾಟಕ ರಾಜ್ಯ…

3 hours ago

ಪತ್ರಕರ್ತ ಸಿದ್ರಾಮ್ ನಾಡಗೇರಿ ಪುತ್ರಿ ಸ್ಪಂದನಾ ಎಸ್. ನಡಗೇರಿಗೆ ಪತ್ರಕರ್ತರ ಸಂಘದಿಂದ ಸನ್ಮಾನ

ಹಾವೇರಿ: SSLC,PUC ಯಲ್ಲಿ 90% ಕಿಂತ ಹೆಚ್ಚು ಅಂಕ ಪಡೆದ ಪತ್ರಕರ್ತರ ಮಕ್ಕಳಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೆಂಗಳೂರು,…

3 hours ago

ಸೇವಾ ಮನೋಭಾವದ ಮನಸ್ಸು ಹೆಚ್ಚಾಗಲಿ: ಜ್ಯೋತಿ ಪಾಟೀಲ್

ಕಲಬುರಗಿ: ನೌಕರಿ ಕಾಯಕವಾದರೆ ತೃಪ್ತಿ ಜೀವನ, ವೃತ್ತಿಯಲ್ಲಿ ಸೇವಾ ಮನೋಭಾವ ಹೊಂದಿದರೆ ಆತ್ಮಶುದ್ಧಿಯಾಗಿ ಸಂತೃಪ್ತ ಜೀವನ ನಮ್ಮದಾಗುತ್ತದೆ ಎಂದು ಉಪಳಾಂವ…

3 hours ago