ಬಿಸಿ ಬಿಸಿ ಸುದ್ದಿಹೈದರಾಬಾದ್ ಕರ್ನಾಟಕ ಅರುಣಕುಮಾರ ಪಾಟೀಲ್ ಡಾ. ಅಜಯ ಸಿಂಗ್ ಅವರಿಗೆ ಸಿಹಿ ತಿನಿಸಿ ಸಂಭ್ರಮ ಮೂಲಕ emedialine - January 29, 2024 0 10 ಫೇಸ್ಬುಕ್ ರಂದು ಹಂಚಿಕೊಳ್ಳಿ ಟ್ವಿಟರ್ ಟ್ವೀಟ್ ಕಲಬುರಗಿ: ಜೇವರ್ಗಿ ಶಾಸಕ ಮತ್ತು ಕೆ.ಕೆ.ಆರ್. ಡಿ.ಬಿ ಅಧ್ಯಕ್ಷ ಡಾ. ಅಜಯ ಸಿಂಗ್ ಅವರ ಜನ್ಮ ದಿನದ ನಿಮಿತ್ತ ಜಿ.ಪಂ.ಮಾಜಿ ಸದಸ್ಯರಾದ ಅರುಣಕುಮಾರ ಪಾಟೀಲ್ ಅವರು ಕಲಬುರಗಿಯಲ್ಲಿ ಸಿಹಿ ತಿನಿಸುವ ಮೂಲಕ ಶುಭ ಕೋರಿದರು.