ಕಲಬುರಗಿ: ಭಾರತ ಸರ್ಕಾರದ ಸಂಸ್ಕøತಿಯ ಸಚಿವಾಲಯ ಅಡಿಯಲ್ಲಿ ಸ್ವಾಯುಕ್ತ ಸಂಸ್ಥೆಯಾಗಿ ಕಾರ್ಯನಿರ್ವಹಿಸುತ್ತಿರುವ ರಾಷ್ಟ್ರೀಯ ವಿಜ್ಞಾನ ವಸ್ತುಸಂಗ್ರಹಾಲಯಗಳ ಪರಿಷತ್ತಿನ ಅಂಗಸಂಸ್ಥೆಯಾದ ವಿಶ್ವೇಶ್ವರಯ್ಯಾ ಕೈಗಾರಿಕಾ ಮತ್ತು ತಾಂತ್ರಿಕ ವಸ್ತು ಸಂಗ್ರಹಾಲಯದ ಆಡಳಿತಾತ್ಮಕ ನಿಯಂತ್ರಣಣದಲ್ಲಿರುವ ಕಲಬುರಗಿ ಜಿಲ್ಲಾ ವಿಜ್ಞಾನ ಕೇಂದ್ರದಲ್ಲಿ ಜನವರಿ 30-31 ರಂದು ನಾವೀನ್ಯತೆ ಮೇಳವನ್ನು ಆಯೋಜಿಸಲಾಗಿದೆ.
ಹೈದರಾಬಾದ್ ನ್ಯಾಷನಲ್ ರಿಮೋಟ್ ಸೆನ್ಸಿಂಗ್ ಸೆಂಟರ್, ಇಸ್ರೋ,ವಿಜ್ಞಾನಿ ಡಾ.ಪಿ.ಶ್ರೀನಿವಾಸ ರೆಡ್ಡಿ, ಅವರು ನಾವೀನ್ಯತೆಯ ಮೇಳವನ್ನು ಉದ್ಘಾಟಿಸುವರು.
ಸಮಾರೋಪ ಸಮಾರಂಭ:- ಜನೆವರಿ 31 ರಂದು ಬೆಳಿಗ್ಗೆ 11.30 ಗಂಟೆಗೆ ಭೌತಶಾಸ್ತ್ರ ವಿಭಾಗ, ಗುಲಬರ್ಗಾ ವಿಶ್ವವಿದ್ಯಾಲಯ, ಹಿರಿಯ ಪ್ರಾಧ್ಯಾಪಕರು, ಎಸ್.ಎಂ. ಹನಗೋಡಿಮಠ,ಹಿರಿಯ ಪ್ರಾಧ್ಯಾಪಕರು, ಬಯೋಟೆಕ್ನಾಲಜಿ ವಿಭಾಗ, ಗುಲ್ಬರ್ಗ ವಿಶ್ವವಿದ್ಯಾಲಯ, ಪೆÇ್ರ.ಚಂದ್ರಕಾಂತ ಕೆಳಮನಿ, ಅವರು ಅಧ್ಯಕ್ಷತೆ ವಹಿಸುವರು.
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…