- ಎಂ.ಡಿ ಮಶಾಖ ಚಿತ್ತಾಪುರ
ಚಿತ್ತಾಪುರ: ತಾಲೂಕಿನ ಮಾಡಬೂಳ ಪೊಲೀಸ್ ಠಾಣೆ ಆವರಣದಲ್ಲಿ ಕಲಬುರಗಿ ಎಸ್ಪಿ ಅಡ್ಡೂರು ಶ್ರೀನಿವಾಸಲು ಅವರ ನೇತೃತ್ವದಲ್ಲಿ ಇಂದು ಮಧ್ಯಾಹ್ನ 1 ಗಂಟೆಗೆ ದಲಿತ ದಿನಾಚರಣೆ ಮಾಡಲಾಯಿತು.
ಇದೇ ವೆಳೆ 112 ನ ಕರಪತ್ರ ಹಾಗೂ ಬೀಟ್ ಸಿಬ್ಬಂದಿಗಳ ಮಾಹಿತಿಯ ಪೋಸ್ಟರ್’ಗಳನ್ನು ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಶಹಾಬಾದ ಸಿಪಿಐ ನಟರಾಜ ಲಾಡೆ, ಚಿತ್ತಾಪುರ ಸಿಪಿಐ ಚಂದ್ರಶೇಖರ ತಿಗಡಿ, ಪಿಎಸ್’ಐ ಚೇತನ್, ಕ್ರೈಂ ಪಿಎಸ್’ಐ ಶೀಲಾದೇವಿ, ಸುನೀಲ್ ದೊಡ್ಮನಿ, ಮಲ್ಲಪ್ಪ ಹೊಸ್ಮನಿ ಇಂಗನಕಲ್ ಸೇರಿದಂತೆ ಮುಖಂಡರು, ಪೊಲೀಸ್ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಇದ್ದರು.