ಕಲಬುರಗಿ: ಸಿ ಎಂ ಸಿದ್ದರಾಮಯ್ಯನವರು ರಾಷ್ಟ್ರಪತಿಯವರ ಬಗ್ಗೆ ಅಸಂಸದೀಯ ಪದ ಬಳಸಿರುವುದು ಮನಸ್ಸಿಗೆ ನೋವುಂಟಾಗಿದೆ ಎಂದು ಬಿಜೆಪಿ ರಾಜ್ಯ ಮಾಧ್ಯಮ ಪ್ಯಾನೆಲಿಸ್ಟ್ ಹಾಗೂ ಬಿಜೆಪಿ ರಾಜ್ಯ ವೈದ್ಯರ ಸೆಲ್ ಸದಸ್ಯರಾದ ಡಾ: ಸುಧಾ ಆರ್ ಹಾಲಕಾಯಿ ಖಡಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು. ಪ್ರಜಾತಂತ್ರದಲ್ಲಿ ಪರಸ್ಪರ ಗೌರವ ಕೊಡುವುದೇ ಸಂವಿಧಾನದ ಮೂಲ ಆಶಯವಾಗಿದೆ. ದಲಿತ ಹೆಣ್ಮಗಳು ರಾಷ್ಟ್ರಪತಿ ಎಂಬ ಬಹುದೊಡ್ಡ ಹುದ್ದೆಗೆ ಆಯ್ಕೆಯಾದ ನಂತರ ಈ ರೀತಿ ಅವರ ಬಗ್ಗೆ ಅಸಂಸದೀಯ ಪದ ಮಾತನಾಡುವುದು, ಏಕವಚನದಲ್ಲಿ ಮಾತನಾಡಿರುವುದು ಕನ್ನಡದ ಸಂಸ್ಕøತಿಗೆ ಶೋಭೆ ತರತಕ್ಕಂಥದ್ದಲ್ಲ ಎಂದು ತಿಳಿಸಿದ್ದಾರೆ.
ರಾಷ್ಟ್ರಪತಿಗಳು ಸೇರಿ ಸಾಂವಿಧಾನಿಕ ಹುದ್ದೆಗಳಿಗೆ ಕೊಡಬೇಕಾದ ಯಾವುದೇ ಗೌರವವನ್ನು ನೀಡದೆ ತಮ್ಮ ವ್ಯಕ್ತಿತ್ವ ನಗಣ್ಯ ಎಂಬುದನ್ನು ತಾವೇ ನಿರೂಪಿಸಿದ್ದಾರೆ. ವ್ಯಕ್ತಿತ್ವಹೀನ ವ್ಯಕ್ತಿಯ ಕೈಯಲ್ಲಿ ಕರ್ನಾಟಕದ ಅಧಿಕಾರ ಇರುವುದು ನಿಜಕ್ಕೂ ಕಳವಳಕಾರಿ. ಪರಿಶಿಷ್ಟ ವರ್ಗದ ಒಬ್ಬರು ಮಹಿಳೆಯ ಬಗ್ಗೆ ಈ ರೀತಿ ನಡೆದುಕೊಂಡಿರುವುದು ಖಂಡನೀಯವಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…