ಕಲಬುರಗಿ: ಜೈ ಕನ್ನಡಿಗರ ರಕ್ಷಣಾ ವೇದಿಕೆ ಹಾಗೂ ಮನ್ನೂರು ಆಸ್ಪತ್ರೆ ವತಿಯಿಂದ ಫೆಬ್ರುವರಿ 03 ರಂದು ಸಾಯಂಕಾಲ 5:00 ಗಂಟೆಗೆ ನಗರದ ಅನ್ನಪೂರ್ಣ ಕ್ರಾಸ್ನಲ್ಲಿರುವ ಕಲಾಮಂಡಲದಲ್ಲಿ 75ನೇ ಸಂವಿಧಾನ ದಿನಾಚಾರಣೆ ಹಾಗೂ ಭೀಮರತ್ನ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ವೇದಿಕೆಯ ರಾಜ್ಯಾಧ್ಯಕ್ಷ ಸಚೀನ ಪರಹತಾಬಾದ ಹೇಳಿದರು.
ಪೂಜ್ಯ ಶ್ರೀ ಗುರುರಾಜೇಂದ್ರ ಶಿವಯೋಗಿಗಳು ಮಹಾಲಕ್ಷ್ಮೀ ಶಕ್ತಿಪೀಠ ಸುಕ್ಷೇತ್ರ ನದಿಸಿನೂರ ಅವರು ಕಾರ್ಯಕ್ರಮದ ದಿವ್ಯಾ ಸಾನಿಧ್ಯ ವಹಿಸುವರು, ಶಾಸಕ ಅಲ್ಲಮಪ್ರಭು ಪಾಟೀಲ ಕಾರ್ಯಕ್ರಮ ಉದ್ಘಾಟಿಸುವರು, ಪ್ರಗತಿಪರ ವಿಚಾರವಾದಿ ಡಾ. ಅನೀಲ ಟೆಂಗಳಿ ಅವರು ವಿಶೇಷ ಭಾಷಣಕಾರರಾಗಿ ಆಗಮಿಸುವರು, ಮನ್ನೂರು ಆಸ್ಪತ್ರೆಯ ಮುಖ್ಯಸ್ಥ ಡಾ. ಫಾರೂಕ್ ಅಹ್ಮದ್ ಮನ್ನೂರ ಅವರು ಅಧ್ಯಕ್ಷತೆ ವಹಿರುವರು, ಮೇಯರ್ ವಿಶಾಲ ಧರ್ಗಿ ಡಾ: ಬಿ.ಆರ್. ಅಂಬೇಡ್ಕರ್ ಭಾವಚಿತ್ರ ಪೂಜೆ ಸಲ್ಲಿಸುವರು, ಕೆ.ಪಿ.ಸಿ.ಸಿ. ಸದಸ್ಯ ನೀಲಕಂಠರಾವ ಮೂಲಗೆ ಭೀಮರತ್ನ ಪ್ರಶಸ್ತಿ ಪ್ರಧಾನ ಮಾಡುವರು.
ಸುರೇಶ ಬಡಿಗೇರ, ಅನೀಲ ಡೊಂಗರಗಾಂವ, ಕು. ರೇಣುಕಾ ಪಿ. ಹೋಲ್ಡರ್, ಗೀತಾ ಮುದಗಲ್, ಎಮ್.ಡಿ. ಸಿದ್ದಿಕ್ಕಿ, ಸಂತೋಷ ಹಾದಿಮನಿ ಮುಖ್ಯ ಅತಿಥಿಗಳಾಗಿ ಆಗಮಿಸುವರು.
ದಲಿತ ಹಿರಿಯ ಮುಖಂಡ ಪ್ರಕಾಶ ಮೂಲಭಾರತಿ, ದಲಿತ ಸೇನೆ ಜಿಲ್ಲಾಧ್ಯಕ್ಷ ಮಂಜುನಾಥ ಭಂಡಾರಿ, ದಲಿತ ಯುವ ಮುಖಂಡ ಲಕ್ಷ್ಮಣ ಮೂಲಭಾರತಿ, ಕಾಂಗ್ರೇಸ್ ಎಸ್.ಸಿ. ವಿಭಾಗೀಯ ಉಪಾಧ್ಯಕ್ಷ ವಿಜಯಕುಮಾರ ಕಟ್ಟಿಮನಿ, ಮಾಜಿ ಸಿಂಡಿಕೇಟ್ ಸದಸ್ಯ ಸುನೀಲ ವಂಟಿ, ದಲಿತ ಹಿರಿಯ ಮುಖಂಡ ಎಸ್. ಎಮ್. ಪಟ್ಟಣಕರ್, ನ್ಯಾಯವಾದಿ ರಾಜೇಶ ಶಿವಶರಣಪ್ಪ, ಪಾಳಾದ ಸ.ಪ್ರಾ. ಶಾಲೆಯ ಸಹಶಿಕ್ಷಕಿ ಗೀತಾ ಭರಣಿ ಇವರು ಭೀಮರತ್ನ ಪ್ರಶಸ್ತಿ ಪ್ರಧಾನಕ್ಕೆ ಆಯ್ಕೆಯಾಗಿದ್ದಾರೆ. ಎಂದು ಪರಹತಾಬಾದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…
ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…
ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…
ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…
ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…
ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…