ಜನ ವಿರೋಧಿ ಬಜೆಟ್

0
92

ಕಲಬುರಗಿ: ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಬಜೆಟ್ ಜನವಿರೋಧಿ ಬಜೆಟ್ ಆಗಿದೆ ಎಂದು ಕಲಬುರಗಿ ಜಿಲ್ಲಾ ಕಾಂಗ್ರೆಸ್ ಸಮಿತಿ ಒಬಿಸಿ ಉಪಾಧ್ಯಕ್ಷ ಪಿಡ್ಡಪ್ಪ ಜಾಲಗಾರ ಟೀಕಿಸಿದ್ದಾರೆ.

ಶೇ. 30ರಷ್ಟಿದ್ದ ತೆರಿಗೆಯನ್ನು ಶೇ. 22ಕ್ಕೆ ಇಳಿಸುವ ಮೂಲಕ ಶ್ರೀಮಂತ, ಬಂಡವಾಳಶಾಹಿಗಳಿಗೆ ಅನುಕೂಲ ಮಾಡಿಕೊಟ್ಟಿರುವುದರಿಂದ ಇದು ಜನಪರ ಬಜೆಟ್ ಅಲ್ಲ ಎಂದು ಅಲ್ಲಗಳೆದಿದ್ದಾರೆ.

Contact Your\'s Advertisement; 9902492681

ಕಲ್ಯಾಣ ಕರ್ನಾಟಕದ ವಾಡಿ-ಗದಗ ರೈಲ್ವೆ ಯೋಜನೆಗೆ ಬಜೆಟ್ ನಲ್ಲಿ ಹೆಚ್ವುವರಿ ಹಣ ನೀಡದಿರುವುದು ಮಲತಾಯಿ ಧೋರಣೆ ನೀತಿ ಅನುಸರಿಸಿದಂತಾಗಿದೆ ಎಂದು ಅವರು ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here