ಶಹಾಬಾದ ಡಿವೈಎಸ್ಪಿಯಾಗಿ ಶಂಕರಗೌಡ ಪಾಟೀಲ ಅಧಿಕಾರ ಸ್ವೀಕಾರ

0
26

ಶಹಾಬಾದ: ಅಪರಾಧ ತನಿಖಾ ವಿಭಾಗದ (ಸಿಐಡಿ) ಉಪ ಪೆÇಲೀಸ್ ವರಿμÁ್ಠಧಿಕಾರಿ ಶಂಕರಗೌಡ ವೀರನಗೌಡ ಪಾಟೀಲ್ ಅವರು ಕಲಬುರಗಿಯಿಂದ ವರ್ಗಾವಣೆಗೊಂಡು ಶಹಾಬಾದ ಉಪ ಪೆÇಲೀಸ್ ವರಿμÁ್ಠಧಿಕಾರಿಯಾಗಿ ಗುರುವಾರ ಅಧಿಕಾರ ವಹಿಸಿಕೊಂಡಿದ್ದಾರೆ.

ಉತ್ತಮ,ದಕ್ಷ ಅಧಿಕಾರಿಯಾಗಿರುವ ಇವರು ಈಗಾಗಲೇ 2022ರಲ್ಲಿ ತನಿಖೆಯಲ್ಲಿನ ಶ್ರೇಷ್ಠತೆಗಾಗಿ ಕೇಂದ್ರ ಗೃಹ ಸಚಿವರ ಪದಕ ಮತ್ತು ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.

Contact Your\'s Advertisement; 9902492681

ಪಿಎಸ್‍ಐ ಪರೀಕ್ಷೆ ಹಗರಣ ಪ್ರಕರಣದಲ್ಲಿ ತನಿಖಾಧಿಕಾರಿಯಾಗಿ ನೇಮಕಗೊಂಡಿರುವ ಶಂಕರಗೌಡ ಪಾಟೀಲ ಅವರು ಪ್ರಕರಣಗಳನ್ನು ಬಗೆಹರಿಸುವಲ್ಲಿ ಅತ್ಯುತ್ತಮ ಕರ್ತವ್ಯ ನಿರ್ವಹಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here