ಕಲಬುರಗಿ: ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಗುರುವಾರ ಮಂಡಿಸಿರುವ ಬಜೆಟ್ ಬಂಡವಾಳ ಶಾಹಿಗಳ ಅನುಕೂಲ ಮಾಡಿಡಿರುವ ಬಜೆಟ್ ಇದಾಗಿದೆ ಎಂದು ಕಲಬುರಗಿ ಉತ್ತರ ಮತಕ್ಷೇತ್ರದ ಯುವ ನಾಯಕ ದಸ್ತೇಗಿರ್ ಅಹ್ಮದ್ ಟೀಕಿಸಿದ್ದಾರೆ.
ಕೇಂದ್ರದ ಬಿಜೆಪಿ ಸರಕಾರ ಜನ ಸಾಮನ್ಯರಿಗೆ ಕಡೆಗಣಿಸಿ ಬಜೆಟ್ ಮಂಡಿಸಿದ್ದು, ಶೇ. 30ರಷ್ಟಿದ್ದ ತೆರಿಗೆಯನ್ನು ಶೇ. 22ಕ್ಕೆ ಇಳಿಸುವ ಮೂಲಕ ಶ್ರೀಮಂತ ಉದ್ಯಮಗಳಿಗೆ ಅನುಕೂಲ ಮಾಡಿಕೊಡುವ ಬಜೆಟ್ ಇದ್ದಾಗಿದೆ. ಕರ್ನಾಟಕದ ಜೆಡಿಎಸ್ ಮತ್ತು ಬಿಜೆಪಿ ಮಿತ್ರ ಪಕ್ಷಗಳ 27 ಸಂಸದರನ್ನು ನೀಡಿರುವ ರಾಜ್ಯಕ್ಕೆ ಬಜೆಟ್ ನಲ್ಲಿ ಸಿಕ್ಕಿರುವುದು ಶೂನ್ಯ. ಕೇಂದ್ರ ಸರಕಾರದಿಂದ ಕರ್ನಾಟಕಕ್ಕೆ ನೀಡಬೇಕಾದ ತೆರಿಗೆ ಹಣ ನೀಡುತ್ತಿಲ್ಲ. ಬಜೆಟ್ ನಲ್ಲಿ ಮಹಾದ್ರೋಹ ಮಾಡಲಾಗಿದೆ ಎಂದು ತಿಳಿಸಿದರು.
ಕಲ್ಯಾಣ ಕರ್ನಾಟಕದ ಭಾಗದ ಜನರೊಂದಿಗೆ ಬಿಜೆಪಿ ಸರಕಾರ ಮಲತಾಯಿ ಧೋರಣೆ ನಿರಂತರ ಮುಂದು ವರೆಸಿದ್ದು, ನೀರಾವರಿ ಯೋಜನೆಗಳಿಗೆ ಹಣವಿಲ್ಲ, ಅಭಿವೃದ್ಧಿ ಕಾರ್ಯಕ್ರಮಗಳ ಸುಳಿವಿಲ್ಲ ಎಂದು ಅಸಮಧಾನ ವ್ಯಕ್ತಪಡಿಸಿದ್ದಾರೆ.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…