ಬಿಸಿ ಬಿಸಿ ಸುದ್ದಿ

75ನೇ ಸಂವಿಧಾನ ದಿನಾಚಾರಣೆ; ಭೀಮರತ್ನ ಪ್ರಶಸ್ತಿ ಪ್ರದಾನ

ಕಲಬುರಗಿ: ಜೈ ಕನ್ನಡಿಗರ ರಕ್ಷಣಾ ವೇದಿಕೆ ಹಾಗೂ ಮನ್ನೂರು ಆಸ್ಪತ್ರೆ ವತಿಯಿಂದ ನಗರದ ಅನ್ನಪೂರ್ಣ ಕ್ರಾಸ್‍ನಲ್ಲಿರುವ ಕಲಾಮಂಡಲದಲ್ಲಿ 75ನೇ ಸಂವಿಧಾನ ದಿನಾಚಾರಣೆ ಹಾಗೂ ಭೀಮರತ್ನ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ದಲಿತ ಹಿರಿಯ ಮುಖಂಡ ಪ್ರಕಾಶ ಮೂಲಭಾರತಿ, ದಲಿತ ಸೇನೆ ಜಿಲ್ಲಾಧ್ಯಕ್ಷ ಮಂಜುನಾಥ ಭಂಡಾರಿ, ದಲಿತ ಯುವ ಮುಖಂಡ ಲಕ್ಷ್ಮಣ ಮೂಲಭಾರತಿ, ಕಾಂಗ್ರೇಸ್ ಎಸ್.ಸಿ. ವಿಭಾಗೀಯ ಉಪಾಧ್ಯಕ್ಷ ವಿಜಯಕುಮಾರ ಕಟ್ಟಿಮನಿ, ಮಾಜಿ ಸಿಂಡಿಕೇಟ್ ಸದಸ್ಯ ಸುನೀಲ ವಂಟಿ, ದಲಿತ ಹಿರಿಯ ಮುಖಂಡ ಎಸ್. ಎಮ್. ಪಟ್ಟಣಕರ್, ನ್ಯಾಯವಾದಿ ರಾಜೇಶ ಶಿವಶರಣಪ್ಪ, ಪಾಳಾದ ಸ.ಪ್ರಾ. ಶಾಲೆಯ ಸಹಶಿಕ್ಷಕಿ ಗೀತಾ ಭರಣಿ ಇವರಿಗೆ ಭೀಮರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಪೂಜ್ಯ ಶ್ರೀ ಗುರುರಾಜೇಂದ್ರ ಶಿವಯೋಗಿಗಳು ಮಹಾಲಕ್ಷ್ಮೀ ಶಕ್ತಿಪೀಠ ಸುಕ್ಷೇತ್ರ ನದಿಸಿನೂರ ಅವರು ಕಾರ್ಯಕ್ರಮದ ದಿವ್ಯಾ ಸಾನಿಧ್ಯ ವಹಿಸಿದರು.

ಕೆ.ಪಿ.ಸಿ.ಸಿ. ಸದಸ್ಯ ನೀಲಕಂಠರಾವ ಮೂಲಗೆ, ವೆದಿಕೆಯ ರಾಜ್ಯಾಧ್ಯಕ್ಷ ಸಚೀನ ಪರಹತಾಬಾದ, ಪ್ರಗತಿಪರ ವಿಚಾರವಾದಿ ಡಾ. ಅನೀಲ ಟೆಂಗಳಿ, ಪರ್ತಕರ್ತ ಸುರೇಶ ಬಡಿಗೇರ, ಪಾಲಿಕೆ ಸದಸ್ಯೆ ರೇಣುಕಾ ಪಿ. ಹೋಳ್ಕರ್, ಮನ್ನೂರು ಆಸ್ಪತ್ರೆಯ ಸಿಬ್ಬಂದಿ ಅಮೀನ್ ಜಿಬ್ರಾನ್, ಗೀತಾ ಮುದಗಲ್, ಅನೀಲ ಡೊಂಗರಗಾಂವ, ಎಮ್.ಡಿ. ಸಿದ್ದಿಕ್ಕಿ, ಸಂತೋಷ ಹಾದಿಮನಿ, ಸೇರಿದಂತೆ ಇತರರು ಇದ್ದರು.

emedialine

Recent Posts

ನೀರಾವರಿ ಸಲಹಾ ಸಮಿತಿಗೆ ರೈತ ಹೋರಾಟಗಾರರ ತೆಗೆದುಕೊಳ್ಳಿ; ಮಲ್ಲಿಕಾರ್ಜುನ ಸತ್ಯಂಪೇಟೆ

ಸುರಪುರ: ಕೃಷ್ಣಾ ಕಾಲುವೆಗಳಿಗೆಗೆ ನೀರು ಹರಿಸಲು ನಿರ್ಣಯ ಕೈಗೊಳ್ಳಲು ನಡೆಸುವ ನೀರಾವರಿ ಸಲಹಾ ಸಮಿತಿಗೆ ರೈತ ಹೋರಾಟಗಾರರನ್ನು ಸೇರಿಸಿಕೊಳ್ಳಬೇಕು ಎಂದು…

14 mins ago

ಅಖಿಲ ಭಾರತ ವೀ.ಲಿಂ ಮಹಾಸಭಾ ನೂತನ ಅಧ್ಯಕ್ಷ ನಿದೇರ್ಶಕರ ನೇಮಕ

ಸುರಪುರ: ತಾಲೂಕ ವೀರಶೈವ ಲಿಂಗಾಯಕ ಸಮಿತಿಯಂತೆ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಕೂಡ ಎರಡು ತಾಲೂಕಿನ ವೀರಶೈವ ಲಿಂಗಾಯತ…

17 mins ago

ಡೆಂಘೀ ವಿರೋಧಿ ಮಾಸಾಚರಣೆ | ಮನೆಯ ಹೊರಗೂ ಸ್ವಚ್ಛತೆಗೆ ಆದ್ಯತೆ ನೀಡಿದರೆ ಯಾವ ಕಾಯಿಲೆ ಬರದು

ಸುರಪುರ: ಎಲ್ಲರು ತಮ್ಮ ಮನೆಯೊಳಗೆ ಸ್ವಚ್ಛತೆಗೆ ಆದ್ಯತೆ ನೀಡುತ್ತಾರೆ,ಅದರಂತೆ ಮನೆಯ ಹೊರಗೂ ಸ್ವಚ್ಛತೆಗೆ ಆದ್ಯತೆ ನೀಡಿದಲ್ಲಿ ಡೆಂಘೀ ಸೇರಿದಂತೆ ಯಾವುದೇ…

20 mins ago

ಶಾಸಕ ಅಲ್ಲಮಫ್ರಬು ಪಾಟೀಲರಿಂದ ಕಂಪ್ಯೂಟರ್ ಪ್ರಮಾಣ ಪತ್ರ ವಿತರಣೆ

ಕಲಬುರಗಿ: ನಗರದ ಬಸವ ಸಿರಿ ಕಂಪ್ಯೂಟರ್ ತರಬೇತಿ ಕೇಂದ್ರದಲ್ಲಿ ಭಾನುವಾರ ಮುಂಜಾನೆ. 11 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷ ಮತ್ತು…

26 mins ago

ತೊಗರಿ ಮತ್ತು ಹತ್ತಿ ಬೆಳೆಗಳ ಸಸ್ಯ ಸಂರಕ್ಷಣಾ ತರಬೇತಿ 18ಕ್ಕೆ

ಕಲಬುರಗಿ; ಜಿಲ್ಲೆಯಲ್ಲಿ ಮುಂಗಾರು ಬೆಳೆಗಳಾದ ತೊಗರಿ, ಹತ್ತಿ, ಉದ್ದು, ಹೆಸರು ಮತ್ತು ಸೋಯಾಬಿನ್ ಬೆಳೆಯಲಾಗಿದ್ದು, ಇದರಲ್ಲಿ ಕಂಡು ಬರುವ ಹುಳು,…

43 mins ago

ಡೆಂಗ್ಯೂ ,ಝಿಕಾ, ಚಿಕನ್ ಗುನ್ಯಾ ತಡೆಗಟ್ಟಲು ಸರಕಾರಕ್ಕೆ ವೆಲ್ಫೇರ್ ಪಾರ್ಟಿ ಆಗ್ರಹ

  ಕಲಬುರಗಿ : "ಜಿಲ್ಲೆಯಲ್ಲಿ ಡೆಂಗಿ ಜ್ವರ ಹಾವಳಿ ದಿನೇ ದಿನೇ ವ್ಯಾಪಕವಾಗುತ್ತಿದೆ. ಝಿಕಾ ವೈರಾಣು ಸೋಂಕು, ಚಿಕನ್ ಗುನ್ಯಾ…

1 hour ago