ಬಿಸಿ ಬಿಸಿ ಸುದ್ದಿ

ಕಲಬುರಗಿ ಸುನ್ನಿ ವಾರ್ಷಿಕ ಸಮಾವೇಶದಲ್ಲಿ ಕೈಬಿಸಿ ಕರೆಯುತ್ತಿರುವ ಮಳಿಗೆಳು

ಕಲಬುರಗಿ: ನಗರದ ಪೀರ್ ಬಂಗಾಲಿ ದರ್ಗಾದ ಎದುರಿನ ಖಾಜಾ ಬಂದಾ ನವಾಜ್ ಮೈದಾನದಲ್ಲಿ ದಾವತೆ ಎ ಇಸ್ಲಾಮಿ ಚಾರಿಟೇಬಲ್ ಟ್ರಸ್ಟ್ ಮತ್ತು ಅಹಲೆ ಸುನ್ನಿತ್ ಉಲ್ ಜಮಾತ್ ವತಿಯಿಂದ ಶನಿವಾರ ಮತ್ತು ಭಾನುವಾರ ಆಯೋಜಿಸಿರುವ ಸುನ್ನಿ ವಾರ್ಷಿಕ ಸಮಾವೇಶ ಇಂದು ರಾತ್ರಿ 10 ಗಂಟೆಗೆ ಸಮಾರೋಪಗೊಳ್ಳಲಿದೆ.

ಸಮಾವೇಶದಲ್ಲಿ ಆಗಮಿಸುವ ಪುಸ್ತಕ ಪ್ರೇಮಿಗಳಿಗೆ ಸಮಾವೇಶದ ಮೈದಾನದಲ್ಲಿ 50-60% ರಿಯಾತಿ ದರದಲ್ಲಿ ಉರ್ದು, ಇಂಗ್ಲಿಷ್ ಹಾಗೂ ಹಿಂದಿ ಭಾಷೆಯ ಪುಸ್ತಕ ಮಳಿಗೆಗಳು ಕೈ ಬಿಸಿ ಕರೆಯುತ್ತಿದ್ದು, ತಿಂಡಿ, ತಿನಿಸುಗಳು, ವಿಶೇಷ ಕಲಾಕೃತಿಗಳಿಂದ ತಯಾರಿಸಿರುವ ಗೃಹ ಬಳಕ್ಕೆ ವಸ್ತುಗಳು. ಇತರ್ (ಸುಗಂಧ) ಮಳಿಗೆಗಳು, ಟೋಪಿಗಳ ಶಾಪ್, 5ರೂ.ನಲ್ಲಿ ಶುದ್ಧ ಕುಡಿಯುವ ನೀರಿನ ಬಾಟಲ್ ಮಾರಾಟ.

ಓದು ವಿದ್ಯಾರ್ಥಿಗಳಿಗೆ ವೃತಿ ಮತ್ತು ತರಬೇತಿಗಳ ಆಯ್ಕೆಗಳ ಕುರಿತು ಎಸ್.ಎಸ್.ಎಲ್.ಸಿ ಮತ್ತು ವಿಯುಸಿ ವಿದ್ಯಾರ್ಥಿಗಳಿಗೆ ಮುಂದೇನು ಎಂಬ ಕೈಪಿಡಿಗಳ ಮಾಹಿತಿ ಕೇಂದ್ರ ಇಲ್ಲಿ ವಿಶೇಷವಾಗಿದೆ.

ಅಲ್ಲದೇ ಸಮಾವೇಶದ ಹತ್ತಿರ ವಿವಿಧ ರೀತಿಯ ಬೀಡಿ ಬಟ್ಟೆಗಳು ಮಾರಾಟ ಸೇರಿದಂತೆ ಕಡಿಮೆ ಬೆಲೆಯಲ್ಲಿ ವಸ್ತುಗಳ ಮಾರಾಟ ಮತ್ತು ವಸ್ತು ಪ್ರದರ್ಶನ ನಡೆಯುತ್ತಿದೆ.

ಜಾತ್ರೆಯ ಕೇಂದ್ರ ಬಿಂದುವಾಗಿರುವ ಸುನ್ನಿ ಸಮಾವೇಶ: ಸಮಾವೇಶದ ಹೊರಗಡೆಯ ಜಾತ್ರೆ ರೀತಿಯಲ್ಲಿ ಹಲವು ಸಣ್ಣ ವ್ಯಾಪಾರಿಗಳು ತನ್ನ ಮಳಿಗೆಗಳು ಇಟಲಾಗಿದೆ. ಅಲ್ಲದೇ ನೂರಾರು ಸಂಖ್ಯೆಯಲ್ಲಿ ಜನರು ಸಮಾವೇಶಕ್ಕೆ ಆಗಮಿಸುವ ಜನರಿಗೆ ಸೂಕ್ತ ಭದ್ರತೆ ಸಾರ್ವಜನಿಕರಿಗೆ ತೊಂದರೆಯಾಗದಂತೆ ಸಿಬ್ಬಂದಿಗಳ ನಿಯೋಜನೆ ಮಾಡುವ ಮೂಲಕ ಪೊಲೀಸರ ಸಹಕಾರದೊಂದಿಗೆ ಸಮಾವೇಶದ ಕೊನೆಯ ಹಂತಕ್ಕೆ ತಲುಪಿದೆ.

emedialine

Recent Posts

ಡಾ.ಶರಣಬಸಪ್ಪ ಕ್ಯಾತನಾಳಗೆ ಮುಖ್ಯಮಂತ್ರಿಗಳಿಂದ ಶ್ರೇಷ್ಠ ವೈದ್ಯ ಶ್ರೀ ಪ್ರಶಸ್ತಿ ಪ್ರದಾನ

ಕಲಬುರಗಿ: ಕರ್ನಾಟಕ ಸರ್ಕಾರವು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ರಾಷ್ಟ್ರೀಯ ವೈದ್ಯರ ದಿನಾಚರಣೆಯ ಅಂಗವಾಗಿ ಪ್ರತಿ ವರ್ಷ ಜುಲೈ…

55 mins ago

ಮುಸ್ಲಿಮರಿಗೆ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಸ್ಥಾನ ನೀಡಿ: ಅಬ್ದುಲ್ ರಹೀಮಾನ್ ಪಟೇಲ್

ಕಲಬುರಗಿ: ‘ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಸ್ಥಾನವನ್ನು ಮುಸ್ಲಿಂ ಸಮುದಾಯಕ್ಕೆ ನೀಡಬೇಕು. ಮುಂಬರುವ ದಿನಗಳಲ್ಲಿ ಬರುವ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ…

1 hour ago

ಡಾ. ಫ.ಗು. ಹಳಕಟ್ಟಿ ಯವರ ಜಯಂತಿ ಅಂಗವಾಗಿ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ

ಕಲಬುರಗಿ: ವಚನ ಪಿತಾಮಹ ಎಂದು ಕರೆಸಿಕೊಳ್ಳುವ ಡಾ. ಫ.ಗು. ಹಳಕಟ್ಟಿ ಯವರು ಬಸವಾದಿ ಶರಣರ ವಚನ ಸಾಹಿತ್ಯವನ್ನು ಸಂರಕ್ಷಣೆ ಮಾಡುವ…

3 hours ago

ಮೊಬೈಲ್ ರೀಚಾರ್ಜ್‍ಗಳ ಬೆಲೆ ಹೆಚ್ಚಳ ತಕ್ಷಣವೇ ಹಿಂಪಡೆಯಬೇಕೆಂದು ಆಗ್ರಹಿಸಿ ಪ್ರತಿಭಟನೆ

ಶಹಾಬಾದ: ಖಾಸಗಿ ಟೆಲಿಕಾಂ ಕಂಪನಿಗಳು ಮೊಬೈಲ್ ರೀಚಾರ್ಜ್‍ಗಳ ಬೆಲೆಗಳನ್ನು ಅನಿಯಂತ್ರಿತವಾಗಿ ಹೆಚ್ಚಳ ಮಾಡಿರುವುದನ್ನು ತಕ್ಷಣವೇ ಹಿಂಪಡೆಯಬೇಕೆಂದು ಆಗ್ರಹಿಸಿ ಎಐಡಿವಾಯ್‍ಓ ವತಿಯಿಂದ…

3 hours ago

ಸಾರ್ವಜನಿಕರು ಮಕ್ಕಳನ್ನು ಸರಕಾರಿ ಶಾಲೆಗೆ ದಾಖಲಿಸಿ

ಶಹಾಬಾದ :ಎಲ್ಲರಿಗೂ ಸರಕಾರಿ ನೌಕರಿ ಬೇಕು.ಆದರೆ ಸರಕಾರಿ ಶಾಲೆಯಲ್ಲಿ ನಿಮ್ಮ ಮಕ್ಕಳು ಓದುವುದು ಬೇಡ ಎಂದರೆ ಹೇಗೆ ? ಮೊದಲು…

3 hours ago

ಪಠ್ಯಕ್ರಮ ರಚನೆ ಗುಣಾತ್ಮಕ ಅಂಶಗಳಿಂದ ಕೂಡಿರಲಿ

ವಿಜಯಪುರ: ಇಂದಿನ ಪ್ರಸ್ತುತ ಶಿಕ್ಷಣ ಪದ್ದತಿ ಕೌಶಲ್ಯಾಧಾರಿತ ಹಾಗೂ ಔದ್ಯೋಗಿಕ ಮತ್ತು ಉದ್ಯೋಗ ಪೂರಕನಂತೆ ಇರಬೇಕು ಎಂದು ಕರ್ನಾಟಕ ರಾಜ್ಯ…

4 hours ago