ಕಲಬುರಗಿ: ಬಾಬರಿ ಮಸೀದಿ ಪರ ಪೋಸ್ಟ್ ಹಾಕಿದ ಯುವಕನ ವಿರುದ್ಧ ಪ್ರಕರಣ ದಾಖಲು

ಕಲಬುರಗಿ: ಮುಸ್ಲಿಂ ಯುವಕ ಬಾಬರಿ ಮಸೀದಿ ಪರ ಸಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಹಾಕಿರುವ ಹಿನ್ನೆಲೆಯಲ್ಲಿ ಇಲ್ಲಿನ ರಾಘವೇಂದ್ರ ಪೊಲೀಸ್ ಠಾಣೆಯ ಪೊಲೀಸರು ಸ್ವಯಂ ಪ್ರೇರಿತರಾಗಿ ಯುವಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ನಗರದ ಎಂ.ಎಸ್.ಕಿ.ಮಿಲ್ ಪ್ರದೇಶದ ಇಕ್ಬಾಲ್ ಕಾಲೋನಿಯ ನಿವಾಸಿ ಸೈಯದ್ ಮೊಹಿನ್ ಫೈಸಲ್ (23), ಎಂಬುವನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ಇತ ಜನವರಿ 21ಕ್ಕೆ ಸಮಾಜಿಕ ಜಾಲತಾಣ ಎಕ್ಸ್ ನಲ್ಲಿ “ಎಷ್ಟು ಸಮಯ ಕಳೆದರು.

ಒಂದಲ್ಲ ಒಂದು ದಿನ ಅದೆ ಸ್ಥಳದಲ್ಲಿ ಬಾಬರಿ ಮಸೀದಿ ಕಟ್ಟುತ್ತೇವೆ ಎಂದು ಬಾಬರಿ ಮಸೀದಿ ಮರೆಯಲ್ಲ ಎಂದು ಹ್ಯಾಶ್ ಟ್ಯಾಗ್” ಹಾಕಿ ಪೋಸ್ಟ್ ಮಾಡಿರುವುದನ್ನು ಗಮನಿಸಿ ಯುವಕನ ಮಾಹಿತಿ ಕಲೆ ಹಾಕಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಅಯೋಧ್ಯೆಯಲ್ಲಿ ರಾಮ ಮೂತ್ತಿ ಪ್ರಾಣ ಪ್ರತಿಷ್ಠಾನೆ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ಪೊಲೀಸ್ ಇಲಾಖೆ ಕಟ್ಟಚ್ಚರ ವಹಿಸುವತಿರುವ ವೇಳೆ ಉದ್ದೇಶ ಪೂರ್ವಕವಾಗಿ ಯುವಕ ಒಂದು ಧರ್ಮಕ್ಕೆ ಅವಮಾನ ಮಾಡಿ, ಮತಿಯ ಭಾವನೆಗೆ ಧಕ್ಕೆ ಉಂಟುಮಾಡುವುದಕ್ಕಾಗಿ ಮತ್ತು ಸಮಾಜಿಕ ಸೌಹಾರ್ದತೆ ಹಾಳು ಮಾಡುವ ಉದ್ದೇಶದಿಂದ ಸಮಾಜಿಕ ಜಾಲತಾಣದಲ್ಲಿ ಬಾಬರಿ ಮಸೀದಿ ಅಪ್ಲೋಡ್ ಮಾಡಿರುವುದಕ್ಕೆ ಸ್ವಯಂ ಪ್ರೇರಿತರಾಗಿ ಪೊಲೀಸ್ 03/2024 ಕಲಂ 153(ಎ) ,295, 295(ಎ) ಐಪಿಸಿ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

emedialine

Recent Posts

ಬಾಪೂಜಿ ರಾಷ್ಟ್ರೀಯ ಸ್ವಯಂ ಸೇವಾ ಸಂಸ್ಥೆ ವಿಶೇಷ ಗಾಂಧಿಜಿ ಶಾಸ್ತ್ರೀಜಿ ಜಯಂತಿ ಆಚರಣೆ

ಸುರಪುರ: ಬಾಪೂಜಿ ರಾಷ್ಟ್ರೀಯ ಸ್ವಯಂ ಸೇವಾ ಸಂಸ್ಥೆಯಿಂದ ತಾಲೂಕಿನ ಲಕ್ಷ್ಮೀಪುರ ಗ್ರಾಮದಲ್ಲಿ ವಿಶೇಷವಾಗಿ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್…

40 mins ago

ಜನಪದ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಪ್ರೊ. ಶೋಭಾದೇವಿ ಚೆಕ್ಕಿ ಆಯ್ಕೆ

ಕಲಬುರಗಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ನವೆಂಬರ್ ಮೊದಲ ವಾರದಲ್ಲಿ ಹಮ್ಮಿಕೊಳ್ಳಲು ಉದ್ದೇಶಿಸಲಾಗಿರುವ ಒಂದು ದಿನದ ಕಲಬುರಗಿ ಜಿಲ್ಲಾ ಪ್ರಥಮ…

43 mins ago

ರೈತರಿಗೆ ಪಲ್ಸ್ ಮ್ಯಾಜಿಕ್ ವಿತರಣೆ

ಕಲಬುರಗಿ: ಕೃಷಿ ವಿಜ್ಞಾನ ಕೇಂದ್ರ, ರದ್ದೇವಾಡ್ಗಿಯಲ್ಲಿ ಪಿಎಮ್ ಕಿಸಾನ್ ಸಮ್ಮಾನ್ ನಿಧಿ 18ನೇ ಕಂತು ಬಿಡುಗಡೆ ಕಾರ್ಯಕ್ರಮದ ನೇರ ಪ್ರಸಾರದ…

4 hours ago

ಗುಡ್ಡಾಪುರ ದಾನಮ್ಮ ದೇವಿಯ ತೊಟ್ಟಿಲ

ಕಲಬುರಗಿ: ಶಿವಯೋಗ ಸಾಧನೆ, ದಾಸೋಹ, ಕಾಯಕ ನಿಷ್ಠೆ, ಸತ್ಯ- ಧರ್ಮ-ನ್ಯಾಯ ಮೊದಲಾದ ಅಷ್ಟಗುಣಗಳನ್ನು ಅಳವಡಿಸಿಕೊಂಡು ಬದುಕಿದ ಶರಣೆ ಗುಡ್ಡಾಪೂರ ದಾನಮ್ಮ. 12…

4 hours ago

ಅ.8 ರಂದು ದಸರಾ ಕಾವ್ಯ ಸಂಭ್ರಮ

ಕಲಬುರಗಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ ಅ.8 ರಂದು ಇಳಿಹೊತ್ತು 4.15 ಕ್ಕೆ ನಗರದ ಕನ್ನಡ ಭವನದ ಸಾಹಿತ್ಯ…

4 hours ago

ಕೃಷಿ ರತ್ನ ಪ್ರಶಸ್ತಿಗೆ ಅರ್ಜಿ ಆಹ್ವಾನ

ಕಲಬುರಗಿ: ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ರಾಯಚೂರಿನ 16ನೇ ಸಂಸ್ಥಾಪನಾ ದಿನಾಚರಣೆಯನ್ನು 22ನೇ ನವೆಂಬರ್ 2024 ರಂದು ರಾಯಚೂರು ಮುಖ್ಯ ಆವರಣದಲ್ಲಿ…

4 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420