ಕಲಬುರಗಿ; ಬ್ರಹ್ಮಪುರದ ಚವದಾಪುರಿ ಮಠದಲ್ಲಿ ಬ್ರಹ್ಮಪುರದ ಸಮಸ್ತ ಸದ್ಭಕ್ತ ಮಂಡಳಿ ಚವದಾಪುರಿ ಹಿರೇಮಠ, ಚವದಾಪುರಿ ಹಿರೇಮಠ ಶಿಕ್ಷಣ ಸಂಸ್ಥೆಯಿಂದ ಶತಾಯುಷಿ ಲಿಂ.ಶಾಂತವೀರ ಶಿವಾಚಾರ್ಯರ 42 ಪುಣ್ಯಸ್ಮರಣೆ ಕಾರ್ಯಕ್ರಮವನ್ನು ಡಾ.ಮಹಾದೇವಿ ಮಾಲಕರಡ್ಡಿ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಡಾ.ರಾಜಶೇಖರ ಶಿವಾಚಾರ್ಯರು, ಬೃಹನ್ಮಠದ ಅಭಿನವ ಕಾರ್ತಿಕೇಶ್ವರ ಶಿವಾಚಾರ್ಯರು, ಶ್ರೀ ಷ.ಬ್ರ.ಗುರುಬಸವ ಶಿವಾಚಾರ್ಯರು, ಶ್ರೀ ಷ.ಬ್ರ.ರೇವಣಸಿದ್ದ ಶಿವಾಚಾರ್ಯರು, ಶಿವಮೂರ್ತಿ ಶಿವಾಚಾರ್ಯರು, ಅಖಿಲ ಭಾರತ ವೀರಶೈವ ಮಹಾಸಭಾದ ಜಿಲ್ಲಾಧ್ಯಕ್ಷ ಡಾ.ಶರಣಕುಮಾರ ಮೋದಿ, ಪಾಲಿಕೆ ಮೇಯರ್ ವಿಶಾಲ ದರ್ಗಿ, ಉಪ ಮೇಯರ್ ಶಿವಾನಂದ ಪಿಸ್ತಿ, ಅಣವೀರ ಟೆಂಗಳಿ, ವೀರೇಂದ್ರ ಪಾಟೀಲ, ಬಸವರಾಜ ಹೋಸಪೇಟಿ, ಆಶಾಲತಾ ಪಾಟೀಲ, ರೇಣುಕಾ ರಾಮು ಗುಮ್ಮಟ, ಗುರುರಾಜ ಪಟ್ಟಣ, ಬಾಲಚಂದ್ರ ನೇಲ್ಲೂರ, ಶರಣಗೌಡ ಪಾಟೀಲ್ ಉಮಾ ನಾಡಗೌಡ ಇದ್ದರು.
ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…
ಕಲಬುರಗಿ: ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…
ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…
ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…
ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…