ಕಲಬುರಗಿ: ಕರ್ನಾಟಕ ಪ್ರದೇಶ ಕಾಂಗ್ರೇಸ ಸಮಿತಿ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಆರ್. ಧರ್ಮಸೇನಾ, ಜಿಲ್ಲಾ ಕಾಂಗ್ರೇಸ ಸಮಿತಿ ಅಧ್ಯಕ್ಷ ಜಗದೇವ ಗುತ್ತೇದಾರ ಕಾಳಗಿ, ಅವರ ಆದೇಶದ ಮೇರೆಗೆ ಕಲಬುರಗಿ ದಕ್ಷಿಣ ಮತಕ್ಷೇತ್ರ ಶಾಸಕ ಅಲ್ಲಮಪ್ರಭು ಪಾಟೀಲ್, ಬ್ಲಾಕ ಕಾಂಗ್ರೇಸ ಸಮಿತಿ, ಪರಿಶಿಷ್ಟ ಜಾತಿ ನಗರ ಘಟಕ ಅಧ್ಯಕ್ಷ ದೇವಿಂದ್ರಕುಮಾರ ನಡುವಿನಮನಿ ಅವರ ಸಿಫಾರಸ್ಸಿನಂತೆ ಕಲಬುರಗಿ ದಕ್ಷಿಣ ವಿಧಾನ ಸಭಾ ಕ್ಷೇತ್ರದಲ್ಲಿ ಬರುವ ದಕ್ಷಿಣ ನಗರ ಬ್ಲಾಕ ಕಾಂಗ್ರೇಸ ಸಮಿತಿ ಪರಿಶಿಷ್ಟ ಜಾತಿ ವಿಭಾಗದ ಸಂಚಾಲಕರನ್ನಾಗಿ ರಾಹುಲ್ ಹತ್ತರಗಿ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.
ತಾವುಗಳು ಕಾಂಗ್ರೇಸ ಪಕ್ಷದ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡ ಹಿನ್ನಲೆಯಲ್ಲಿ ತಮ್ಮ ಸೇವೆಯನ್ನು ಕಲಬುರಗಿ ದಕ್ಷಿಣ ಕ್ಷೇತ್ರದ ಪರಿಶಿಷ್ಟ ಜಾತಿ ಸಮುದಾಯದ ಸಂಘಟನೆ ಹಾಗೂ ಕಾಂಗ್ರೇಸ ಪಕ್ಷದ ಪ್ರಗತಿಪರ ಕಾರ್ಯಕ್ರಮಗಳನ್ನು ಜನತೆಗೆ ಮುಟ್ಟಿಸಿ ಕಾಂಗ್ರೇಸ ಪಕ್ಷವನ್ನು ಸಧೃಢಗೊಳಿಸಲು ಹಗಲಿರುಳು ಶ್ರಮ ವಹಿಸುತ್ತಿರೆಂದು ನಂಬಿ ಕಾಂಗ್ರೇಸ ಪಕ್ಷದ ಈ ಮಹತ್ವದ ಜವಾಬ್ದಾರಿಯನ್ನು ತಮಗೆ ವಹಿಸಲಾಗಿದೆ.
ಈ ಜವಾಬ್ದಾರಿಯನ್ನು ಹೊತ್ತಿಕೊಂಡು ಕಾಂಗ್ರೇಸ ಪಕ್ಷದ ಈ ಮಹತ್ವದ ಜವಾಬ್ದಾರಿಯನ್ನು ವಹಿಸಲಾಗಿದೆ. ತಾವುಗಳು ಈ ಜವಾಬ್ದಾರಿಯನ್ನು ಹೊತ್ತಿಕೊಂಡು ಕಾಂಗ್ರೇಸ ಪಕ್ಷದ ಎಲ್ಲ ಮುಖಂಡರು ಹಾಗೂ ಕಾರ್ಯಕರ್ತರ ಸಹಯೋಗದಲ್ಲಿ ಬೆರೆತು ಈ ಪಕ್ಷವನ್ನು ಗಟಿಗೋಳಿಸಬೇಕೆಂದು ಜಿಲ್ಲಾ ಕಾಂಗ್ರೇಸ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಮಹಾಂತಪ್ಪ ಕೆ. ಸಂಗಾವಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.0
ಕಲಬುರಗಿ: ವಚನ ಪಿತಾಮಹ ಎಂದು ಕರೆಸಿಕೊಳ್ಳುವ ಡಾ. ಫ.ಗು. ಹಳಕಟ್ಟಿ ಯವರು ಬಸವಾದಿ ಶರಣರ ವಚನ ಸಾಹಿತ್ಯವನ್ನು ಸಂರಕ್ಷಣೆ ಮಾಡುವ…
ಶಹಾಬಾದ: ಖಾಸಗಿ ಟೆಲಿಕಾಂ ಕಂಪನಿಗಳು ಮೊಬೈಲ್ ರೀಚಾರ್ಜ್ಗಳ ಬೆಲೆಗಳನ್ನು ಅನಿಯಂತ್ರಿತವಾಗಿ ಹೆಚ್ಚಳ ಮಾಡಿರುವುದನ್ನು ತಕ್ಷಣವೇ ಹಿಂಪಡೆಯಬೇಕೆಂದು ಆಗ್ರಹಿಸಿ ಎಐಡಿವಾಯ್ಓ ವತಿಯಿಂದ…
ಶಹಾಬಾದ :ಎಲ್ಲರಿಗೂ ಸರಕಾರಿ ನೌಕರಿ ಬೇಕು.ಆದರೆ ಸರಕಾರಿ ಶಾಲೆಯಲ್ಲಿ ನಿಮ್ಮ ಮಕ್ಕಳು ಓದುವುದು ಬೇಡ ಎಂದರೆ ಹೇಗೆ ? ಮೊದಲು…
ವಿಜಯಪುರ: ಇಂದಿನ ಪ್ರಸ್ತುತ ಶಿಕ್ಷಣ ಪದ್ದತಿ ಕೌಶಲ್ಯಾಧಾರಿತ ಹಾಗೂ ಔದ್ಯೋಗಿಕ ಮತ್ತು ಉದ್ಯೋಗ ಪೂರಕನಂತೆ ಇರಬೇಕು ಎಂದು ಕರ್ನಾಟಕ ರಾಜ್ಯ…
ಹಾವೇರಿ: SSLC,PUC ಯಲ್ಲಿ 90% ಕಿಂತ ಹೆಚ್ಚು ಅಂಕ ಪಡೆದ ಪತ್ರಕರ್ತರ ಮಕ್ಕಳಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೆಂಗಳೂರು,…
ಕಲಬುರಗಿ: ನೌಕರಿ ಕಾಯಕವಾದರೆ ತೃಪ್ತಿ ಜೀವನ, ವೃತ್ತಿಯಲ್ಲಿ ಸೇವಾ ಮನೋಭಾವ ಹೊಂದಿದರೆ ಆತ್ಮಶುದ್ಧಿಯಾಗಿ ಸಂತೃಪ್ತ ಜೀವನ ನಮ್ಮದಾಗುತ್ತದೆ ಎಂದು ಉಪಳಾಂವ…