ಕೇಂದ್ರದಿಂದ ಕನ್ನಡಿಗರ ಮೇಲಿನ ಆರ್ಥಿಕ ದೌರ್ಜನ್ಯ ಖಂಡಿಸಿ ಶಾಸಕರಿಂದ ಧರಣಿ

0
13

ನವದೆಹಲಿ: ರಾಜ್ಯ ಕಾಂಗ್ರೆಸ್ ಪಕ್ಷದಿಂದ ದೇಹಲಿಯ ಜಂತರ್ ಮಂತರ್‍ನಲ್ಲಿ ಹಮ್ಮಿಕೋಂಡ ಕೇಂದ್ರ ಸರ್ಕಾರದಿಂದ ಕನ್ನಡಿಗರ ಮೇಲಿನ ಆರ್ಥಿಕ ದೌರ್ಜನ್ಯ ಖಂಡಿಸಿ ಧರಣಿ ಸತ್ಯಾಗ್ರಹದಲ್ಲಿ ಸಚಿವ ಶರಣಬಸಪ್ಪ ದರ್ಶನಾಪೂರ, ಶಾಸಕರಾದ ಬಿ.ಆರ್.ಪಾಟೀಲ, ಅಲ್ಲಮಪ್ರಭು ಪಾಟೀಲ, ಮಾಜಿ ಸಚಿವ ರೇವೂನಾಯಕ ಬೇಳಮಗಿ, ಕಾಂಗ್ರೆಸ್ ಹಿರಿಯ ಮುಖಂಡ ಉದಯಕುಮಾರ ಖೇಳಗಿಕರ್ ಸೇರಿದಂತೆ ಇತರರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here