ಕಾರು ಮತ್ತು ಸಾರಿಗೆ ಬಸ್ ನಡುವೆ ಭೀಕರ್ ಅಪಘಾತ

0
90

ಕಲಬುರಗಿ: ಕಲ್ಯಾಣ ಕರ್ನಾಟಕ ಸಾರಿಗೆ ಬಸ್ ಮತ್ತು ಕಾರು ನಡುವೆ ಭೀಕರ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಓರ್ವನಿಗೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಜೇವರ್ಗಿ ರಸ್ತೆಯ ಶಹಾಬಾದ ಕ್ರಾಸ್ ಬಳಿ ನಡೆದಿದೆ.

ಗ್ರಾಯಗೊಂಡಿರುವ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹೆಸರು ತಿಳಿದುಬಂದಿಲ್ಲ. ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಯಾವುದೇ ಪ್ರಾಣಪಾಯ ಸಂಭವಿಸಿಲ್ಲ.

Contact Your\'s Advertisement; 9902492681

ಕಾರು ಮತ್ತು ಸರಕಾರಿ ಸಾರಿಗೆ ಬಸವಿನ ಅತಿವೇಗವಾದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಂಜು ಗುಂಜಾಗಿದ್ದು, ಸಾರಿಗೆ ಬಸ್ ನ ಮುಂಭಾಗದ ವಾಹನದ ಚಕ್ರದ ಭಾಗ ಸಂಪೂರ್ಣ ಮುರಿದ್ದು, ಬಸ್ ನೆಲಕ್ಕೆ ಕಚ್ಚಿಕೊಂಡಿದೆ.

ಘಟನಾ ಸ್ಥಳಕ್ಕೆ ಕಲಬುರಗಿ ಸಂಚಾರಿ ಪೋಲಿಸ್ ಠಾಣೆಯ ಪೊಲೀಸರು ಭೇಟಿ ಪರಿಶೀಲನೆ ನಡೆಸಿ ಸಂಚಾರಿ- ೧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here