ಶಹಾಪುರ; ನಗರದ ಸಿ.ಜಿ.ಪದವಿ ಪೂರ್ವ ಕಾಲೇಜಿನಲ್ಲಿ ದ್ವೀತಿಯ ವರ್ಷದ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದ ಉದ್ಘಾಟಕರಾಗಿ ಪ್ರಿಯಾಂಕ ಪದವಿ ಮಹಾವಿದ್ಯಾಲಯದ ಕನ್ನಡ ಉಪನ್ಯಾಸಕರಾದ ಮಲ್ಲಿನಾಥ ಬಡಿಗೇರ,ಮುಖ್ಯ ಅತಿಥಿಗಳಾಗಿ ಬನಸಿರಿ ಪದವಿ ಮಹಾವಿದ್ಯಾಲಯದ ಇತಿಹಾಸ ಉಪನ್ಯಾಸಕರಾದ ಡಿ.ಪಿ.ಸಜ್ಜನ ಅವರು ವಿದ್ಯಾರ್ಥಿಗಳೆ ಕಾಲೇಜಿನ ಆಸ್ತಿ, ತಮ್ಮ ಜೀವನದಲ್ಲಿ ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು,ನಿಮ್ಮ ತಂದೆ,ತಾಯಿ,ಮನೆತನದ ಕನಸು ನನಸು ಮಾಡಿ ಹಾಗೂ ಕಾಲೇಜಿಗೆ ಕೀರ್ತಿ ತನ್ನಿರಿ ಎಂದು ಶುಭ ಹಾರೈಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಅಧ್ಯಕ್ಷರಾದ ಪ್ರಭುಗೌಡ ಪಾಟೀಲ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವುದೆ ನಮ್ಮ ಕರ್ತವ್ಯ ಎಂದರು,ಕಾಲೇಜಿನ ಪ್ರಾಂಶುಪಾಲರಾದ ಇಮ್ರಾನ ಸಗರಿ,ಎಲ್ಲಾ ಭೋಧಕ – ಭೋಧಕೇತರ ಸಿಬ್ಬಂದಿ ಹಾಗೂ ಮುದ್ದು ಎಲ್ಲಾ ವಿದ್ಯಾರ್ಥಿ ವಿದ್ಯಾರ್ಥಿನಿಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಪ್ರಾರ್ಥನಾ ಗೀತೆ,ಸೀಮಾ,ಸ್ವಾಗತ ಸಾನಿಯ ಮಿರ್ಜಾ,ಕನ್ನಡ ಉಪನ್ಯಾಸಕರಾದ ದೇವೇಂದ್ರಪ್ಪ ಬಿರಾದಾರ ವಂದಿಸಿದರು,ಸಂಸ್ಕೃತಿ ಮತ್ತು ಅಂಬರೀಶ ನಿರೂಪಿಸಿದರು.ಎಂದು ಪ್ರತಿಕಾ ಪ್ರಕಟಣೆಗೆ ಶಶಿಕುಮಾರ ಗೋಗಿ ತಿಳಿಸಿದರು.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…