ಜೇವರ್ಗಿ: ಇಲ್ಲಿನ ಚನ್ನೂರ ರಸ್ತೆಯಲ್ಲಿರುವ ಓಂ ಭಾರತ ಗ್ಯಾಸ್ ಗ್ರಾಮೀಣ ವಿತರಕರ ಆಫೀಸಿನ ಮುಂದೆ ಗ್ರಾಹಕರು ಪ್ರತಿಭಟನೆ ನಡೆಸಿದರು. ಗ್ಯಾಸ್ ಸಿಲಿಂಡರ್ ಸಮರ್ಪಕವಾಗಿ ಪೂರೈಕೆ ಮಾಡುತ್ತಿಲ್ಲ. ಗ್ಶಾಸ್ ಗೆ ಹೆಚ್ಚುವರಿಯಾಗಿ 50ರೂ. ತೆಗೆದುಕೊಳ್ಳಲಾಗುತ್ತಿದೆ.
ಗ್ಶಾಸ್ ಆಫೀಸಿನಲ್ಲಿಡದೆ ಗೋಡೌನ್ ದಲ್ಲಿಡಲಾಗುತ್ತಿದೆ. ಗೋಡೌನತನಕ ಹೋಗಿ ಗ್ಶಾಸ್ ತರಬೇಕಾಗುತ್ತಿದೆ. ಮಹಿಳೆಯರುˌ ವ್ರದ್ಧರು ಸರತಿ ಸಾಲಿನಲ್ಲಿ ನಿಂತು ಗ್ಶಾಸ್ ತೆಗೆದುಕೊಂಡರೆ ತಮಗೆ ಬೇಕಾದವರಿಗೆ ಬೇಗನೆ ವಿತರಿಸುತ್ತಾರೆ. ಆಫೀಸ್ ಒಂದು ಕಡೆ ಗೋಡೌನ್ ಮತ್ತೊಂದು ಕಡೆ ಇರುವುದರಿಂದ ಗ್ರಾಹಕರಿಗೆ ತೊಂದರೆಯಾಗುತ್ತಿದೆ.
ಗೋಡೌನ್ ಗೆ ಹೋಗುವ ದಾರಿ ಕೆಸರುˌ ರಾಡಿಗಳಿಂದ ತುಂಬಿ ಹೋಗಿರುತ್ತದೆ. ಕೇಂದ್ರ ಸರಕಾರ ಮನೆ ಮನೆಗೂ ಗ್ಶಾಸ್ ತಲುಪಿಸುತ್ತೇವೆ ಅಂತ ಜಂಬಕೊಚ್ಚಿಕೊಳ್ಳುತ್ತಿದ್ದರೆ ಇಲ್ಲಿ ಮಾತ್ರ ಅಂತ ಯಾವ ಯೋಜನೆಗೂ ತಲೆಕೆಡಿಸಿಕೊಳ್ಳುತ್ತಿಲ್ಲ ಅಂತ ಗ್ರಾಹಕರು ಆರೋಪಿಸಿ ಪ್ರತಿಭಟನೆ ನಡೆಸಿದರು.
ಕಲಬುರಗಿ: ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕ'ದ ನಿವೃತ್ತ ಕಾರ್ಯನಿರ್ವಾಹಕ ಸಂಪಾದಕ ಶ್ರೀಕಾಂತಾಚಾರ್ಯ ಆರ್. ಮಣೂರ ಅವರಿಗೆ ಬುಧವಾರ ಸಂಜೆ ಬೆಂಗಳೂರಿನಲ್ಲಿ…
ಕಲಬುರಗಿ; ನಗರದ ಟ್ಯಾಂಕ್ ಬಂಡ್ ರಸ್ತೆಯಲ್ಲಿರುವ ಶ್ರೀ ಯಲ್ಲಮ್ಮ ದೇವಸ್ಥಾನದಲ್ಲಿ ಶ್ರೀ ಯಲ್ಲಮ್ಮ ದೇವಸ್ಥಾನ ಟ್ರಸ್ಟ್ ಮತ್ತು ಭಾವಸರ್ ಕ್ಷತ್ರಿಯ…
ಕಲಬುರಗಿ: ನಗರದ ಕುವೆಂಪು ಕಾಲೋನಿ ಹಾಗೂ ಕಲ್ಯಾಣ ನಗರದದಲ್ಲಿ ಶ್ರೀ ಭವಾನಿ 1ನೇ ದಿನದ ಪುರಾಣ ಕಾರ್ಯಕ್ರಮ ಹಾಗೂ ದೇವಿಯ…
ಶಹಾಬಾದ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆಯನ್ನು ಕೊಡಬೇಕು ಎಂದು ಹೇಳಲು ಬಿಜೆಪಿಗರಿಗೆ ಯಾವ ನೈತಿಕತೆ ಇಲ್ಲ.ಸಿದ್ದರಾಮಯ್ಯನವರು ರಾಜೀನಾಮೆ ನೀಡುವ…
ಶಹಾಬಾದ: ಇಡಿ ವಿಶ್ವವವು ಗಾಂಧಿಜೀ ಅವರ ಸತ್ಯ ಮತ್ತು ಅಹಿಂಸೆಯ ದಾರಿಯಲ್ಲಿ ನಡೆದಾಗ ಮಾತ್ರ ವಿಶ್ವದಲ್ಲಿ ಶಾಂತಿ ನೆಲಸಲು ಸಾಧ್ಯವೆಂದು…
ಕಾಳಗಿ: ಈ ಹಿಂದೆ ಕೇಳಿ ಬಂದ ಕೋರ್ ಕಮಿಟಿ ಸಭೆಯಲ್ಲಿ ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಬದಲಾವಣೆ ಮಾಡಲು ಪಕ್ಷ ಕೈಗೊಂಡ…