ಬಿಸಿ ಬಿಸಿ ಸುದ್ದಿ

ಆಳಂದ; ದರ್ಗಾ ಆವರಣದ ರಾಘವ ಚೈತನ್ಯ ಶಿವಲಿಂಗ ದೇವಸ್ಥಾನ ನಿರ್ಮಾಣಕ್ಕೆ ಅಡಿಗಲ್ಲು ಹಾಕುತ್ತೇವೆ: ಮುತಾಲಿಕ್

ಕಲಬುರಗಿ: ಮತ್ತೆ ವಿವಾದಕ್ಕೆ ಕಾರಣವಾಗುತ್ತಿರುವ ಆಳಂದ ಪಟ್ಟಣದ ಪ್ರಸಿದ್ಧ ಸೂಫಿ ಹಜರತ್ ಲಾಡ್ಲೆ ಮಶಾಕ್ (ರ.ಅ) ದರ್ಗಾದ ಆವರಣದಲ್ಲಿ ರಾಘವ ಚೈತನ್ಯ ದೇವಸ್ಥಾನ ನಿರ್ಮಾಣಕ್ಕೆ ಶಿವರಾತ್ರಿಯಂದು ಅಡಿಗಲ್ಲು ಮಾಡುತ್ತೆವೆ ಶ್ರೀರಾಮ ಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.

ಭಾನುವಾರ ನಗರದಲ್ಲಿ ಸುದ್ದಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ನೂರಾರು ವರ್ಷದ ಹಿಂದಿನ ಪವಿತ್ರ ಕ್ಷೇತ್ರವಾಗಿದೆ. ಕಳೆದ ವರ್ಷ ಕೋರ್ಟ್ ಪೂಜೆ ಮಾಡಲಿಕ್ಕೆ ಅನುಮತಿ ಕೊಟ್ಟಿದೆ. ಆ ಸ್ಥಳದಲ್ಲಿ ಈಶ್ವರ ಲಿಂಗ ಇದ್ದ ಮೇಲೆ ಜೀರ್ಣೋದ್ಧಾರ, ದೇವಸ್ಥಾನ ಮಾಡೋದು ನಮ್ಮ ಕರ್ತವ್ಯ ಅದು ಮುಂದುವರೆದ ಭಾಗ ಶಿವರಾತ್ರಿ ದಿನ ಗುದ್ದಲಿ ಪೂಜೆಯಿಂದ ಪ್ರಾರಂಭ ಮಾಡುತ್ತೇವೆ ಎಂದಿದ್ದಾರೆ.

ರಾಘವ ಚೈತನ್ಯ ಈಶ್ವರ ಲಿಂಗ ಪ್ರತಿಷ್ಠಾಪನೆ ಮಾಡಿದ ಸ್ಥಳ ಇದೆ. ಅದನ್ನು ಅತಿಕ್ರಮಣ ಮಾಡಿಕೊಂಡಿದ್ದು ಮುಸ್ಲಿಂರು ಈಗ ದರ್ಗಾ ಮಾಡಿ ಉರುಸ್ ಮಾಡುತ್ತಿರೋದು ಇತ್ತಿಚೆಗೆ ನಾವು ನಮ್ಮ ಹಕ್ಕು ಇದೆ, ಶಿವರಾತ್ರಿ ದಿನ ಆ ಸ್ಥಳದಲ್ಲಿ ಸಾವಿರಾರು ಜನ ಅಲ್ಲ, ಲಕ್ಷಾಂತರ ಜನ ಬಂದು ಪೂಜೆ ಮಾಡುತ್ತೇವೆ. ನಮಗೆ ಪ್ರೊಟೆಕ್ಷನ್ ಕೊಡೋದು ಸರ್ಕಾರದ ಕೆಲಸ , ಸರ್ಕಾರ ತನ್ನ ಕರ್ತವ್ಯ ನಿರ್ವಹಿಸಲಿ ನಾವು ನಮ್ಮ ಕರ್ತವ್ಯ ನಿರ್ವಹಿಸುತ್ತೇವೆ ಎಂದಿದ್ದಾರೆ.

emedialine

Recent Posts

ಸುರಪುರ-ಕಲಬುರ್ಗಿ ಸಗರನಾಡು ಬಸ್‍ಗಳ ಸಂಚಾರ ಹೆಚ್ಚಿಸಿ; ರಮೇಶ ದೊರೆ

ಸುರಪುರ: ನಗರದಿಂದ ಕಲಬುರಗಿ ನಗರಕ್ಕೆ ಸಗರನಾಡು ಬಸ್‍ಗಳ ಸಂಚಾರದಲ್ಲಿ ಸಾಕಷ್ಟು ಕಡಿಮೆಗೊಂಡಿದ್ದು ಇದರಿಂದಾಗಿ ಸುರಪುರ ದಿಂದ ಕಲಬುರಗಿ ನಗರಕ್ಕೆ ಸಂಚರಿಸಲು…

7 hours ago

ಸುರಪುರ:ಬಸ್ ಪಾಸ್ ನೀಡಲು ಆಗ್ರಹಿಸಿ ಎಬಿವಿಪಿ ಪ್ರತಿಭಟನೆ

ಸುರಪುರ: ತಾಲೂಕಿನ ಎಲ್ಲಾ ವಿದ್ಯಾರ್ಥಿಗಳಿಗೆ ಬಸ್ ಪಾಸ್ ನೀಡುವಂತೆ ಹಾಗೂ ವಿವಿಧ ಗ್ರಾಮಗಳಿಗೆ ಬಸ್ ಓಡಿಸಲು ಆಗ್ರಹಿಸಿ ಅಖಿಲ ಭಾರತ…

7 hours ago

ಬೆಂಗಳೂರ ನಿರ್ಮಾತೃ ಕೆಂಪೇಗೌಡ ಹೆಸರು ಅಜಾರಾಮರ

ಸುರಪುರ:ಬೆಂಗಳೂರ ನಿರ್ಮತೃ ನಾಡಪ್ರಭು ಕೆಂಪೇಗೌಡ ಅವರು ಭಾರತದ ಇತಿಹಾಸದಲ್ಲಿ ಅವರ ಹೆಸರು ಅಜರಾಮರವಾಗಿದೆ ಎಂದು ತಹಸಿಲ್ದಾರ್ ಕೆ.ವಿಜಯಕುಮಾತ ಮಾತನಾಡಿದರು. ನಗರದ…

7 hours ago

ಸಿಮೆಂಟ್ ಕಾರ್ಖಾನೆಗಳಲ್ಲಿ 50% ಸ್ಥಳಿಯರಿಗೆ ಉದ್ಯೋಗ ನೀಡಲು ಕೇಂದ್ರ ಸಚಿವರಿಗೆ ಮನವಿ

ಶಹಾಬಾದ, ಕಡೇಚೂರು-ಬಾಡಿಯಾಳ ಕಾರ್ಖಾನೆ ಪುನರ ಪ್ರಾರಂಭಿಸಲು ಮನವಿ ಕಲಬುರಗಿ : ಕಲಬುರಗಿ ಜಿಲ್ಲೆಯಲ್ಲಿ ಅನೇಕ ಸಿಮೆಂಟ್ ಕಾರ್ಖಾನೆ ಹಾಗೂ ಸಕ್ಕರೆ…

7 hours ago

ಶಾಲೆ-ಅಂಗನವಾಡಿಗಳಲ್ಲಿ ಮಕ್ಕಳ ಹಕ್ಕುಗಳ ರಕ್ಷಣಾ ವ್ಯವಸ್ಥೆ ವೀಕ್ಷಣೆ

ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ ಭೇಟಿ  ಕಲಬುರಗಿ; ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ.ತಿಪ್ಪೇಸ್ವಾಮಿ…

7 hours ago

ದಲಿತ ಚಳುವಳಿಗೆ: ಹಾಸನದಲ್ಲಿ 50ನೇ ವರ್ಷ ರಾಜ್ಯಮಟ್ಟದ ಸಮಾವೇಶ ಜೂನ್ 29ರಂದು

ಕೊಪ್ಪಳ : ದಲಿತ ಚಳುವಳಿಯ ರೂವಾರಿ ಪ್ರೊ.ಬಿ,ಕೃಷ್ಣಪ್ಪ ಅವರ ಜನುಮ ದಿನ ಹಾಗೂ ದಲಿತ ಚಳುವಳಿ ಗೆ 50 ವರ್ಷ…

7 hours ago