ಕಲ್ಯಾಣ ಕರ್ನಾಟಕ ಘೋಷಣೆ ಸ್ವಾಗತಾರ್ಹ :-ಬಸವಜಯ ಮೃತ್ಯುಂಜಯ ಮಹಾಸ್ವಾಮಿಗಳು

0
45

ಶಹಾಪುರ: ಹೈದರಾಬಾದ್ ಕರ್ನಾಟಕ ಕಲ್ಯಾಣ ಕರ್ನಾಟಕವೆಂದು ರಾಜ್ಯ ಸರಕಾರ ಘೋಷಿಸಿರುವುದು ಸ್ವಾಗತಾರ್ಹ ಎಂದು ಕೂಡಲ ಸಂಗಮದ ಪಂಚಮಸಾಲಿ ಪೀಠದ ಜಗದ್ಗುರುಗಳಾದ ಶ್ರೀ ಬಸವಜಯ ಮೃತ್ಯುಂಜಯ ಮಹಾಸ್ವಾಮಿಗಳು ಹೇಳಿದರು.

ರಾಯಚೂರಿನ ಪಂಡಿತ ಜಂಬಲದಿನ್ನಿ ರಂಗಮಂದಿರದಲ್ಲಿ ಆಯೋಜಿಸಿರುವ ಕಲಾ ಸಂಕುಲ ಸಂಸ್ಥೆ ವತಿಯಿಂದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾಧ್ಯಮದವರೊಂದಿಗೆ ಮಾತನಾಡಿ ಹೈದರಾಬಾದ್ ಕರ್ನಾಟಕದ ಬಹುಕೋಟಿ ಜನರ ಆಸೆ ಕನಸುಗಳಿಗೆ ಪ್ರೋತ್ಸಾಹ ನೀಡಿ ಕೇವಲ ಕಲ್ಯಾಣ ಕರ್ನಾಟಕವಾಗಿದೆ ಅಭಿವೃದ್ಧಿಯತ್ತ ಕೊಂಡೊಯ್ಯುವ ಕೆಲಸ ಸನ್ಮಾನ್ಯ ಶ್ರೀ ಬಿ.ಎಸ್ ಯಡಿಯೂರಪ್ಪನರು ಮಾಡಬೇಕು ಎಂದು ಹೇಳಿದರು.

Contact Your\'s Advertisement; 9902492681

ಕಲ್ಯಾಣ ಕರ್ನಾಟಕ ಘೋಷಣೆ ಸಂದರ್ಭದಲ್ಲಿ ಒಂದು ಕಡೆ ಸಂತಸ ಒಂದು ಕಡೆ ಸಂಕಟ ಎದುರಾಗಿದೆ ಈ ಭಾಗದ ನೆರೆ ಹಾವಳಿಯಿಂದ ತತ್ತರಿಸಿದ ಸಂತ್ರಸ್ತರಿಗೆ ನೆಲೆಯನ್ನ ಸೂರನ್ನ ಯಾವುದೇ ಜಾತಿ ಭೇದ ಭಾವವಿಲ್ಲದೆ ಸರಕಾರ ಕಲ್ಪಿಸಿಕೊಡಬೇಕೆಂದು ಸರ್ಕಾರಕ್ಕೆ ಮೂಲಕ ಒತ್ತಾಯಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here