ಶಹಾಪುರ: ಹೈದರಾಬಾದ್ ಕರ್ನಾಟಕ ಕಲ್ಯಾಣ ಕರ್ನಾಟಕವೆಂದು ರಾಜ್ಯ ಸರಕಾರ ಘೋಷಿಸಿರುವುದು ಸ್ವಾಗತಾರ್ಹ ಎಂದು ಕೂಡಲ ಸಂಗಮದ ಪಂಚಮಸಾಲಿ ಪೀಠದ ಜಗದ್ಗುರುಗಳಾದ ಶ್ರೀ ಬಸವಜಯ ಮೃತ್ಯುಂಜಯ ಮಹಾಸ್ವಾಮಿಗಳು ಹೇಳಿದರು.
ರಾಯಚೂರಿನ ಪಂಡಿತ ಜಂಬಲದಿನ್ನಿ ರಂಗಮಂದಿರದಲ್ಲಿ ಆಯೋಜಿಸಿರುವ ಕಲಾ ಸಂಕುಲ ಸಂಸ್ಥೆ ವತಿಯಿಂದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾಧ್ಯಮದವರೊಂದಿಗೆ ಮಾತನಾಡಿ ಹೈದರಾಬಾದ್ ಕರ್ನಾಟಕದ ಬಹುಕೋಟಿ ಜನರ ಆಸೆ ಕನಸುಗಳಿಗೆ ಪ್ರೋತ್ಸಾಹ ನೀಡಿ ಕೇವಲ ಕಲ್ಯಾಣ ಕರ್ನಾಟಕವಾಗಿದೆ ಅಭಿವೃದ್ಧಿಯತ್ತ ಕೊಂಡೊಯ್ಯುವ ಕೆಲಸ ಸನ್ಮಾನ್ಯ ಶ್ರೀ ಬಿ.ಎಸ್ ಯಡಿಯೂರಪ್ಪನರು ಮಾಡಬೇಕು ಎಂದು ಹೇಳಿದರು.
ಕಲ್ಯಾಣ ಕರ್ನಾಟಕ ಘೋಷಣೆ ಸಂದರ್ಭದಲ್ಲಿ ಒಂದು ಕಡೆ ಸಂತಸ ಒಂದು ಕಡೆ ಸಂಕಟ ಎದುರಾಗಿದೆ ಈ ಭಾಗದ ನೆರೆ ಹಾವಳಿಯಿಂದ ತತ್ತರಿಸಿದ ಸಂತ್ರಸ್ತರಿಗೆ ನೆಲೆಯನ್ನ ಸೂರನ್ನ ಯಾವುದೇ ಜಾತಿ ಭೇದ ಭಾವವಿಲ್ಲದೆ ಸರಕಾರ ಕಲ್ಪಿಸಿಕೊಡಬೇಕೆಂದು ಸರ್ಕಾರಕ್ಕೆ ಮೂಲಕ ಒತ್ತಾಯಿಸಿದರು.
ಸುರಪುರ: ಕನ್ನಡ ಸಾಹಿತ್ಯ ಸಂಘ ಸುರಪುರ ಹಾಗೂ ಪಬ್ಲಿಕ್ ರಿಕ್ರಿಯೇಷನ್ ಕ್ಲಬ್ ವತಿಯಿಂದ 38ನೇ ನಾಡಹಬ್ಬ ಉತ್ಸವಾಚರಣೆ ಅಂಗವಾಗಿ ನಗರದ…
ಸುರಪುರ: ನಗರದ ಶ್ರೀ. ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಸಮೂಹ ಸಂಸ್ಥೆಗಳ ಅಡಿಯಲ್ಲಿ ನಡೆದ…
ಸುರಪುರ: ಕೊಡೇಕಲ್ ಗ್ರಾಮದಲ್ಲಿ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಇದೇ ಅಕ್ಟೋಬರ್ 8 ರಂದು ಸುರಪುರ ಬಂದ್…
ಕಲಬುರಗಿ: ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನ್ ಎಸ್ ಕಿಳ್ಳಿ ರವರ ಜನ್ಮ ದಿನದ ಆಂಗವಾಗಿ ಶ್ರೀನಿವಾಸ ಸರಡಗಿ…
ಕಲಬುರಗಿ: ಗುಲ್ಬರ್ಗ ವಿಶ್ವವಿದ್ಯಾಲಯ ಕಲಬುರ್ಗಿ ಮತ್ತು ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರ್ಗಿಯ ಎನ್.ಎಸ್. ಎಸ್ ಘಟಕದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಹಾತ್ಮ…
ಕಲಬುರಗಿ: ಶಾಲಾ ಶಿಕ್ಷಣ ಇಲಾಖೆ ಕರ್ನಾಟಕ ರಾಜ್ಯಮಟ್ಟದ ಶಾಲಾ ಮಕ್ಕಳ ಆಟೊಗಳ ಸ್ಪರ್ಧೆ 2024 25 ಈಚೆಗೆ ಬೆಂಗಳೂರಿನಲ್ಲಿ ನಡೆದ…