ಸೇಡಂ: ತಾಲೂಕಿನ ರಾಜೋಳ, ಈರ್ನಪಲ್ಲಿ, ಲಿಂಗಪಲ್ಲಿ ಹಾಗೂ ಬನ್ನೂರ್ ಗ್ರಾಮಗಳಲ್ಲಿ ವೈದ್ಯಕೀಯ ಶಿಕ್ಷಣ, ಜೀವನೋಪಾಯ, ಹಾಗೂ ಕೌಶಲ್ಯಭಿವೃದ್ದಿ ಸಚಿವರಾದ ಡಾ.ಶರಣ್ ಪ್ರಕಾಶ್ ಪಾಟೀಲ್ ಅವರಿಗೆ ಆಯೋಜಿಸಿದ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.
ಪ್ರತಿ ಗ್ರಾಮದಲ್ಲೂ ಜನರ, ಪ್ರೀತಿ ಹಾಗೂ ವಿಶ್ವಾಸ ಕಂಡರೆ ಅತ್ಯಂತ ಸಂತಸವಾಗಿದ್ದು, ಮೆರವಣಿಗೆ, ಸನ್ಮಾನ ಹಾಗೂ ಅಕ್ಕರೆಯ ಮಾತುಗಳನ್ನು ಅಭಿಮಾನಿ ವರ್ಗ ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಪ್ರತಿ ಗ್ರಾಮದಲ್ಲೂ ನೀಡುತ್ತಿರುವುದು ಹೃತಪೊರ್ವಕ ಅಭಿನಂದನೆ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ನೂರಾರು ಕಾರ್ಯಕರ್ತರು ಸೇರಿದಂತೆ ಗ್ರಾಮಸ್ಥರು ಇದ್ದರು.