ವಾಡಿ; ಪಟ್ಟಣದಲ್ಲಿ ಸುಮಾರು ವರ್ಷದಿಂದ ಅಭಿಯಂತರರು ಇಲ್ಲದೇ ಇರುವುದರಿಂದ ಪುರಸಭೆ ನೀದಿಯಲ್ಲಿ ಯಾವುದೇ ಅಭಿವೃದ್ಧಿ ಕಾಮಗಾರಿ ಸಮರ್ಪಕವಾಗಿ ಆಗದಂತಾಗಿದೆ ಎಂದು ಶಕ್ತಿ ಕೇಂದ್ರದ ಅಧ್ಯಕ್ಷ ವೀರಣ್ಣ ಯಾರಿ ಹೇಳಿದರು.
ಜಿಲ್ಲೆಯಲ್ಲಿ ಹೆಚ್ಚು ಜನಸಂಖ್ಯೆ ಹೊಂದಿರುವ ಪುರಸಭೆ ಇದಾಗಿದೆ,ಆದರೆ ಖಾಯಂ ಅಭಿಯಂತರರು ವರ್ಷದಿಂದ ಇಲ್ಲದಂತಾಗಿದೆ, ತಾತ್ಕಾಲಿಕವಾಗಿ ನಿಯೋಜನೆ ಗೊಂಡು ಸ್ವಲ್ಪ ದಿನಗಳಲ್ಲೆ ಸ್ಥಳಾಂತರ ವಾಗುತ್ತಿದ್ದಾರೆ.ಇದರಿಂದ ಅನೇಕ ಕಾಮಗಾರಿಗಳು ಪೂರ್ಣಗೊಳ್ಳದೆ ನೆನೆಗುದಿಗೆ ಬಿದ್ದಿವೆ,ಒಂದು ತಿಂಗಳಿಂದ ಇಲ್ಲಿ ಅಭಿಯಂತರಿಲ್ಲದೆ ಯಾವುದೇ ಅಭಿವೃದ್ಧಿ ಕಾಮಗಾರಿ ನಡೆಯುತ್ತಿಲ್ಲ ಎಂದರು.
ಮೇಲಾಗಿ ಉಸ್ತುವಾರಿ ಸಚಿವರ ಕ್ಷೇತ್ರದಲ್ಲಿ ಸಂಭಂದಿಸಿದ ಅಧಿಕಾರಿಗಳು ಪಟ್ಟಣದ ಅಭಿವೃದ್ಧಿಗಾಗಿ ಅಭಿಯಂತರರ ನೇಮಕಕ್ಕೆ ಹಿಂದೇಟು ಹಾಕುತ್ತಿರುವ ಕಾರಣ ಯಾಕೆ ಅಂತ ತಿಳಿಯುತ್ತಿಲ್ಲ, ವಾಡಿ ಜನರ ಕಾಳಜಿಗಾಗಿ ತಕ್ಷಣ ಖಾಯಂ ಅಭಿಯಂತರರ ನೇಮಕ ಮಾಡಬೇಕು ಎಂದು ಸೇಡಂನ ಸಹಾಯಕ ಆಯುಕ್ತರಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…